ಬ್ರೇಕಿಂಗ್ ನ್ಯೂಸ್
27-04-22 05:03 pm Mangalore Correspondent ಕರಾವಳಿ
ಮಂಗಳೂರು, ಎ.27: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಸಂವಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಮೂಡುಬಿದ್ರಿಗೆ ಆಗಮಿಸಿದ್ದಾರೆ. ಮೂಡುಬಿದ್ರೆ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದರು.
ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಸಿಎಂ ಬೊಮ್ಮಾಯಿ ವಿಮಾನ ವಿಳಂಬದ ಕಾರಣ ಮಂಗಳೂರು ಪ್ರವಾಸ ರದ್ದುಪಡಿಸಿದ್ದರು. ಬಳಿಗ ಗೃಹ ಕಚೇರಿ ಕೃಷ್ಣಾದಿಂದಲೇ ಪ್ರಧಾನಿಯವರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ಮೂಡುಬಿದ್ರೆಗೆ ಆಗಮಿಸಿದ್ದಲ್ಲಿ ಇಲ್ಲಿಂದಲೇ ಪ್ರಧಾನಿ ಸಂವಾದದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಲಾಗಿತ್ತು.

ಮಧ್ಯಾಹ್ನ ವಿಡಿಯೋ ಸಂವಾದ ಮುಗಿಸಿದ ಬಳಿಕ ತುರ್ತಾಗಿ ಹೆಲಿಕಾಪ್ಟರ್ ನಲ್ಲಿ ಮೂಡುಬಿದ್ರೆಗೆ ಆಗಮಿಸಿದ್ದಾರೆ. ಮೂಡುಬಿದ್ರೆಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ ಜೊತೆಗಿದ್ದರು.
Chief minister Basavaraj Bommai who arrived at Moodbidri helipad on Wednesday, April 27 was welcomed by state minister for energy V Sunil Kumar.The CM later inaugurated the newly constructed Annadasoha (community meals) building at Excellent College here.
19-11-25 12:20 pm
HK News Desk
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am