ಬ್ರೇಕಿಂಗ್ ನ್ಯೂಸ್
27-04-22 05:03 pm Mangalore Correspondent ಕರಾವಳಿ
ಮಂಗಳೂರು, ಎ.27: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಸಂವಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಮೂಡುಬಿದ್ರಿಗೆ ಆಗಮಿಸಿದ್ದಾರೆ. ಮೂಡುಬಿದ್ರೆ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದರು.
ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಸಿಎಂ ಬೊಮ್ಮಾಯಿ ವಿಮಾನ ವಿಳಂಬದ ಕಾರಣ ಮಂಗಳೂರು ಪ್ರವಾಸ ರದ್ದುಪಡಿಸಿದ್ದರು. ಬಳಿಗ ಗೃಹ ಕಚೇರಿ ಕೃಷ್ಣಾದಿಂದಲೇ ಪ್ರಧಾನಿಯವರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ಮೂಡುಬಿದ್ರೆಗೆ ಆಗಮಿಸಿದ್ದಲ್ಲಿ ಇಲ್ಲಿಂದಲೇ ಪ್ರಧಾನಿ ಸಂವಾದದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಲಾಗಿತ್ತು.

ಮಧ್ಯಾಹ್ನ ವಿಡಿಯೋ ಸಂವಾದ ಮುಗಿಸಿದ ಬಳಿಕ ತುರ್ತಾಗಿ ಹೆಲಿಕಾಪ್ಟರ್ ನಲ್ಲಿ ಮೂಡುಬಿದ್ರೆಗೆ ಆಗಮಿಸಿದ್ದಾರೆ. ಮೂಡುಬಿದ್ರೆಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ ಜೊತೆಗಿದ್ದರು.
Chief minister Basavaraj Bommai who arrived at Moodbidri helipad on Wednesday, April 27 was welcomed by state minister for energy V Sunil Kumar.The CM later inaugurated the newly constructed Annadasoha (community meals) building at Excellent College here.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm