ಬ್ರೇಕಿಂಗ್ ನ್ಯೂಸ್
28-04-22 02:15 pm Mangalore Correspondent ಕರಾವಳಿ
ಮಂಗಳೂರು, ಎ.28 : ರಾಜ್ಯದ ಆರೂವರೆ ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೂಡುಬಿದಿರೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಈ ಮಾಹಿತಿ ನೀಡಿದ್ದಾರೆ. ಡೀಮ್ಡ್ ಫಾರೆಸ್ಟ್ ಕಾರಣದಿಂದ ಜನರು ತೀವ್ರ ಕಿರುಕುಳ ಅನುಭವಿಸುತ್ತಿದ್ದರು. ಆದರೆ ಸಮಸ್ಯೆ ಬಗೆಹರಿದಿರಲಿಲ್ಲ. ಇದೀಗ 6.5 ಲಕ್ಷ ಎಕ್ರೆ ಭೂಮಿಯನ್ನು ಡೀಮ್ಡ್ ಅರಣ್ಯದಿಂದ ಹೊರಗಿಡಲು ಸುಪ್ರೀಂ ಕೋರ್ಟ್ ಗೆ ಅಫಿದವಿತ್ ಸಲ್ಲಿಸಿದ್ದೇನೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಡೀಮ್ಡ್ ಅರಣ್ಯ ಸಮಸ್ಯೆಯಂತೆಯೇ ಕುಮ್ಕಿ, ಕಾನ ಬಾಣೆ, ಸೊಪ್ಪಿನ ಬೆಟ್ಟ ಸಮಸ್ಯೆಗಳನ್ನೂ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.
ವಿರೋಧ ಪಕ್ಷದವರು ವಿವಿಧ ವಿಚಾರಗಳನ್ನು ಹೇಳುತ್ತಾರೆ, ಆದರೆ ನಾನು ಅದು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ನನ್ನ ರಾಜ್ಯದ ಅಭಿವೃದ್ಧಿ ಕಾರ್ಯಗಳೇ ನನಗೆ ಮುಖ್ಯ. ನನಗೆ ಅಭಿವೃದ್ಧಿ ಕೆಲಸ ಮಾಡಲು ದಿನದ 24 ಗಂಟೆಯೂ ಸಾಲದು. ಹಾಗಿರುವಾಗ ಸರಿ ತಪ್ಪು ತೀರ್ಮಾನ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಸಮಸ್ಯೆಗಳನ್ನು ಸೃಷ್ಟಿ ಮಾಡಲು ಒಂದು ವರ್ಗ ಪ್ರಯತ್ನ ಮಾಡ್ತಾ ಇದೆ. ಯಾಕೆಂದರೆ ಸಮಸ್ಯೆ ಪರಿಹಾರವಾದರೆ ಯಾರೂ ಬರಲ್ಲ. ಆದರೆ ನನ್ನದು ಪೀಪಲ್ಸ್ ಪಾಲಿಟಿಕ್ಸ್. ಪವರ್ ಪಾಲಿಟಿಕ್ಸ್ ಅಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ನೀಡಿದರೆ ಅದೇ ಜನರ ರಾಜಕೀಯ. ಅದೇ ನನ್ನದು ರಾಜಕೀಯ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಹೊಸ ತಾಲೂಕು ಸೌಧ ಕಟ್ಟಡದ ಪೀಠೋಪಕರಣಗಳಿಗೆ 2 ಕೋಟಿ ರೂಪಾಯಿ ಕೇಳಿದ್ದಾರೆ. ಅಲ್ಲದೆ ಹೊಸ ತಾಲೂಕಿನ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕೇಳಿದ್ದಾರೆ. ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಅನುದಾನ ನೀಡುತ್ತೇನೆ ಎಂದು ಬೊಮ್ಮಾಯಿ ಭರವಸೆ ನೀಡಿದರು.
Chief Minister Basavaraj Bommai on Wednesday said that 24 hours in a day is not sufficient for him to work for the welfare of the state and hence he can’t be bothered by the accusations made by Opposition parties.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm