ಬ್ರೇಕಿಂಗ್ ನ್ಯೂಸ್
24-09-20 08:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 24: ಆಕೆಯದು ಸಣ್ಣ ವಯಸ್ಸಾದ್ರೂ ಕೊರೊನಾ ಲಾಕ್ಡೌನ್ ವೇಳೆಯನ್ನು ವೇಸ್ಟ್ ಮಾಡಿರಲಿಲ್ಲ. ಬಿಡುವಿನ ಸಮಯದಲ್ಲಿ ಹೊಲಿಗೆ ಕಲಿತ ಹುಡುಗಿ, ಮಾಸ್ಕ್ ತಯಾರಿಸಿ ದೇಶದ ಗಮನ ಸೆಳೆದಿದ್ದಾಳೆ. ಹೌದು.. ಕೋವಿಡ್-19 ತಡೆಗಟ್ಟುವ ಸಲುವಾಗಿ ತನ್ನ ಕೈಯಾರೆ ತಯಾರಿಸಿದ 300 ಮಾಸ್ಕ್ಗಳನ್ನು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಕಳುಹಿಸಿದ್ದ ಉಡುಪಿಯ ವಿದ್ಯಾರ್ಥಿನಿ ಈಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಗಮನ ಸೆಳೆದಿದ್ದಾಳೆ.
ಉಡುಪಿ ಅಂಬಲಪಾಡಿಯ ನಂದಿತಾ ಹಾಗೂ ಗಿರೀಶ್ ಆಚಾರ್ ದಂಪತಿಯ ಪುತ್ರಿ ಇಶಿತಾ ಆಚಾರ್(13) ಸಚಿವರ ಶ್ಲಾಘನೆಗೆ ಪಾತ್ರರಾಗಿರುವ ಬಾಲಕಿ. ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಇಶಿತಾ ರಕ್ಷಣಾ ಸಚಿವರ ಗಮನಸೆಳೆದ ಬಾಲಕಿ.

ಸ್ಕೌಟ್ಸ್ ಆ್ಯಂಡ್ ಗೈಡ್ಸ್ನಲ್ಲಿ ತೊಡಗಿಸಿಕೊಂಡಿರುವ ಇಶಿತಾ, ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಹೊಲಿಗೆಯನ್ನು ಕಲಿತುಕೊಂಡಿದ್ದಳು. ಬಿಡುವಿನ ವೇಳೆ ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನೀಡಲೆಂದು 300 ಮಾಸ್ಕ್ ಗಳನ್ನು ಹೊಲಿದು ರೆಡಿ ಮಾಡಿದ್ದರು.
ಹೀಗೆ ಮಕ್ಕಳು ಹೊಲಿದ ಮಾಸ್ಕ್ಗಳನ್ನು ನೇರವಾಗಿ ವಿದ್ಯಾರ್ಥಿಗಳಿಗೆ ನೀಡುವಂತಿಲ್ಲ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಾಸ್ಕ್ ಬ್ಯಾಂಕ್ಗೆ ನೀಡಬೇಕಾಗುತ್ತದೆ. ಆದರೆ ಆಗಲೇ ಮಾಸ್ಕ್ ಬ್ಯಾಂಕ್ನಲ್ಲಿ ಬಹಳಷ್ಟು ಮಾಸ್ಕ್ಗಳು ಬಂದು ಸೇರಿದ್ದವು. ಹೀಗಾಗಿ, ಇಶಿತಾ ತನ್ನಲ್ಲಿದ್ದ ಮಾಸ್ಕ್ಗಳನ್ನು ಅಗತ್ಯವುಳ್ಳ ಬೇರೆಯವರಿಗೆ ನೀಡಲು ಮುಂದಾದರು. ಇದೇ ವೇಳೆ, ತನ್ನ ತಾಯಿಯ ಸ್ನೇಹಿತರೊಬ್ಬರು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಮಾಸ್ಕ್ ಕಳುಹಿಸಿಕೊಡಲು ಸಲಹೆ ಮಾಡಿದ್ದರು. ಅದರಂತೆ, ಇಶಿತಾ ಸುಮಾರು 300 ಮಾಸ್ಕ್ಗಳನ್ನು ರಕ್ಷಣಾ ಸಚಿವರ ಕಚೇರಿ ವಿಳಾಸಕ್ಕೆ ಕೊರಿಯರ್ ಮೂಲಕ ಕಳುಹಿಸಿದ್ದರು. ಬಾಲಕಿ ತೋರಿದ ದೇಶಪ್ರೇಮ ಹಾಗೂ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ತಿಂಗಳ ಬಳಿಕ ಕೇಂದ್ರ ರಕ್ಷಣಾ ಸಚಿವರ ಕಚೇರಿಯಿಂದ ಬಾಲಕಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿರುವ ಪತ್ರ ತಲುಪಿದ್ದು ವಿದ್ಯಾರ್ಥಿನಿ ಖುಷಿಯಾಗಿದ್ದಾಳೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am