ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.

ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm