ಬ್ರೇಕಿಂಗ್ ನ್ಯೂಸ್
25-09-20 11:51 am Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ಡ್ರಗ್ಸ್ ನಂಟಿನಲ್ಲಿ ಮಂಗಳೂರು ಪೊಲೀಸರಿಂದ ಬುಲಾವ್ ಆಗಿರುವ ನಿರೂಪಕಿ ಅನುಶ್ರೀಗೆ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಜೊತೆಗಿನ ಪಾರ್ಟಿಯೇ ಸಂಕಷ್ಟ ತರುತ್ತಾ ಅನ್ನುವ ಅನುಮಾನ ಕೇಳಿಬಂದಿದೆ.
ಮಂಗಳೂರಿನಲ್ಲಿ ಪೊಲೀಸರ ವಿಚಾರಣೆಯಲ್ಲಿ ಕಿಶೋರ್ ಮತ್ತು ತರುಣ್, ತಾವು ಅನುಶ್ರೀ ಜೊತೆಗೆ ಪಾರ್ಟಿ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಹೆಚ್ಚು ಕ್ಲೋಸ್ ಆಗಿದ್ದೆವು. ನೇರ ಸಂಪರ್ಕ ಇತ್ತೆಂದು ಹೇಳಿಕೆ ನೀಡಿದ್ದಾರೆ.

ಕಿಶೋರ್ ಮತ್ತು ತರುಣ್ ಬೆಂಗಳೂರಿನಲ್ಲಿ ಕೊರಿಯೋಗ್ರಾಫರ್ ಆಗಿದ್ದು ಖಾಸಗಿ ವಾಹಿನಿಯ "ಕುಣಿಯೋಣು ಬಾರಾ" ರಿಯಾಲಿಟಿ ಶೋನಲ್ಲಿ ಅನುಶ್ರೀಗೆ ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದರು. ಅದರಲ್ಲಿ ಅನುಶ್ರೀ ವಿನ್ನರ್ ಆಗಿದ್ದಲ್ಲದೆ, ಮೆಡಲ್ ಪಡೆದಿದ್ದಕ್ಕಾಗಿ ಇಬ್ಬರು 'ಗುರು'ಗಳಿಗೆ ಪಾರ್ಟಿ ನೀಡಿದ್ದಳು ಎಂದು ವಿಚಾರಣೆಯಲ್ಲಿ ಆರೋಪಿಗಳು ಹೇಳಿಕೆ ನೀಡಿದ್ದಾರೆ.
ಮಂಗಳೂರು ಪೊಲೀಸರ ವಿಚಾರಣೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿರುವ ಈ ಮಾಹಿತಿಯೇ ಅನುಶ್ರೀ ಪಾಲಿಗೆ ಸಂಕಷ್ಟಕ್ಕೆ ಕಾರಣವಾಗಿದೆ. ಇದೇ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಅನುಶ್ರೀಯನ್ನ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗ್ತಿದೆ. ಇದೇ ವಿಚಾರದಲ್ಲಿ ಪೊಲೀಸರು ಅನುಶ್ರೀಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.
Join our WhatsApp group for latest news updates (2)
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am