ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.

ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm