ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.

ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am