ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.
ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm