ಬ್ರೇಕಿಂಗ್ ನ್ಯೂಸ್
25-09-20 12:22 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ರೈತರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳು ಸೇರಿ ರಸ್ತೆ ತಡೆ, ಪ್ರತಿಭಟನೆ ನಡೆಸಿವೆ.
ನಂತೂರು ವೃತ್ತದ ಬಳಿ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ರೈತ ಸಂಘಟನೆಗಳ ಪ್ರಮುಖರು ಸೇರಿ ವಾಹನಗಳನ್ನು ತಡೆದು ಸಾಂಕೇತಿಕ ರಸ್ತೆ ತಡೆ ನಡೆಸಿದ್ದಾರೆ. ಬಳಿಕ ಅದೇ ಜಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.


ಮಾಜಿ ಶಾಸಕ ಜೆ.ಆರ್.ಲೋಬೊ, ಡಿವೈಎಫ್ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಯುವ ಕಾಂಗ್ರೆಸ್ ದ.ಕ. ಜಿಲ್ಲಾ ಅಧ್ಯಕ್ಷ ಮಿಥುನ್ ರೈ, ವಿವಿಧ ರಾಜಕೀಯ ಪಕ್ಷಗಳ-ಸಂಘಟನೆಗಳ ಮುಖಂಡರಾದ ಸದಾಶಿವ ಉಳ್ಳಾಲ, ಎ.ಸಿ.ವಿನಯರಾಜ್, ಪ್ರವೀಣ್ಚಂದ್ರ ಆಳ್ವ, ನವೀನ್ ಡಿಸೋಜ, ಅನಿಲ್ ಕುಮಾರ್, ಸುನೀಲ್ ಕುಮಾರ್ ಬಜಾಲ್, ಪಿ.ವಿ. ಮೋಹನ್, ಬಿ.ಕೆ.ಇಮ್ತಿಯಾಝ್, ಕೃಷ್ಣಪ್ಪ ಸಾಲ್ಯಾನ್, ಓಸ್ವಾಲ್ಡ್ ಸಿಪ್ರಿಯಾನ್, ವಾಸುದೇವ ಉಚ್ಚಿಲ್, ಸದಾಶಿವ ಉಳ್ಳಾಲ, ಯು.ಬಿ.ಲೋಕಯ್ಯ, ವಿ.ಕುಕ್ಯಾನ್ ಎಚ್. ವಿ.ರಾವ್, ಸೀತಾರಾಮ ಬೇರಿಂಜ, ಎಂ.ದೇವದಾಸ್, ರಘು ಎಕ್ಕಾರು, ಜಗದೀಶ್, ಸಂತೋಷ್ ಕುಮಾರ್ ಬಜಾಲ್, ಭಾರತಿ ಶೆಟ್ಟಿ, ಜಯಂತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm