ಬ್ರೇಕಿಂಗ್ ನ್ಯೂಸ್
25-09-20 12:22 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ರೈತರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳು ಸೇರಿ ರಸ್ತೆ ತಡೆ, ಪ್ರತಿಭಟನೆ ನಡೆಸಿವೆ.
ನಂತೂರು ವೃತ್ತದ ಬಳಿ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ರೈತ ಸಂಘಟನೆಗಳ ಪ್ರಮುಖರು ಸೇರಿ ವಾಹನಗಳನ್ನು ತಡೆದು ಸಾಂಕೇತಿಕ ರಸ್ತೆ ತಡೆ ನಡೆಸಿದ್ದಾರೆ. ಬಳಿಕ ಅದೇ ಜಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.


ಮಾಜಿ ಶಾಸಕ ಜೆ.ಆರ್.ಲೋಬೊ, ಡಿವೈಎಫ್ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಯುವ ಕಾಂಗ್ರೆಸ್ ದ.ಕ. ಜಿಲ್ಲಾ ಅಧ್ಯಕ್ಷ ಮಿಥುನ್ ರೈ, ವಿವಿಧ ರಾಜಕೀಯ ಪಕ್ಷಗಳ-ಸಂಘಟನೆಗಳ ಮುಖಂಡರಾದ ಸದಾಶಿವ ಉಳ್ಳಾಲ, ಎ.ಸಿ.ವಿನಯರಾಜ್, ಪ್ರವೀಣ್ಚಂದ್ರ ಆಳ್ವ, ನವೀನ್ ಡಿಸೋಜ, ಅನಿಲ್ ಕುಮಾರ್, ಸುನೀಲ್ ಕುಮಾರ್ ಬಜಾಲ್, ಪಿ.ವಿ. ಮೋಹನ್, ಬಿ.ಕೆ.ಇಮ್ತಿಯಾಝ್, ಕೃಷ್ಣಪ್ಪ ಸಾಲ್ಯಾನ್, ಓಸ್ವಾಲ್ಡ್ ಸಿಪ್ರಿಯಾನ್, ವಾಸುದೇವ ಉಚ್ಚಿಲ್, ಸದಾಶಿವ ಉಳ್ಳಾಲ, ಯು.ಬಿ.ಲೋಕಯ್ಯ, ವಿ.ಕುಕ್ಯಾನ್ ಎಚ್. ವಿ.ರಾವ್, ಸೀತಾರಾಮ ಬೇರಿಂಜ, ಎಂ.ದೇವದಾಸ್, ರಘು ಎಕ್ಕಾರು, ಜಗದೀಶ್, ಸಂತೋಷ್ ಕುಮಾರ್ ಬಜಾಲ್, ಭಾರತಿ ಶೆಟ್ಟಿ, ಜಯಂತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm