ಬ್ರೇಕಿಂಗ್ ನ್ಯೂಸ್
25-09-20 12:22 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ರೈತರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳು ಸೇರಿ ರಸ್ತೆ ತಡೆ, ಪ್ರತಿಭಟನೆ ನಡೆಸಿವೆ.
ನಂತೂರು ವೃತ್ತದ ಬಳಿ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ರೈತ ಸಂಘಟನೆಗಳ ಪ್ರಮುಖರು ಸೇರಿ ವಾಹನಗಳನ್ನು ತಡೆದು ಸಾಂಕೇತಿಕ ರಸ್ತೆ ತಡೆ ನಡೆಸಿದ್ದಾರೆ. ಬಳಿಕ ಅದೇ ಜಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.


ಮಾಜಿ ಶಾಸಕ ಜೆ.ಆರ್.ಲೋಬೊ, ಡಿವೈಎಫ್ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಯುವ ಕಾಂಗ್ರೆಸ್ ದ.ಕ. ಜಿಲ್ಲಾ ಅಧ್ಯಕ್ಷ ಮಿಥುನ್ ರೈ, ವಿವಿಧ ರಾಜಕೀಯ ಪಕ್ಷಗಳ-ಸಂಘಟನೆಗಳ ಮುಖಂಡರಾದ ಸದಾಶಿವ ಉಳ್ಳಾಲ, ಎ.ಸಿ.ವಿನಯರಾಜ್, ಪ್ರವೀಣ್ಚಂದ್ರ ಆಳ್ವ, ನವೀನ್ ಡಿಸೋಜ, ಅನಿಲ್ ಕುಮಾರ್, ಸುನೀಲ್ ಕುಮಾರ್ ಬಜಾಲ್, ಪಿ.ವಿ. ಮೋಹನ್, ಬಿ.ಕೆ.ಇಮ್ತಿಯಾಝ್, ಕೃಷ್ಣಪ್ಪ ಸಾಲ್ಯಾನ್, ಓಸ್ವಾಲ್ಡ್ ಸಿಪ್ರಿಯಾನ್, ವಾಸುದೇವ ಉಚ್ಚಿಲ್, ಸದಾಶಿವ ಉಳ್ಳಾಲ, ಯು.ಬಿ.ಲೋಕಯ್ಯ, ವಿ.ಕುಕ್ಯಾನ್ ಎಚ್. ವಿ.ರಾವ್, ಸೀತಾರಾಮ ಬೇರಿಂಜ, ಎಂ.ದೇವದಾಸ್, ರಘು ಎಕ್ಕಾರು, ಜಗದೀಶ್, ಸಂತೋಷ್ ಕುಮಾರ್ ಬಜಾಲ್, ಭಾರತಿ ಶೆಟ್ಟಿ, ಜಯಂತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am