ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm