ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm