ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm