ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am