ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm