ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm