ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm