ಬ್ರೇಕಿಂಗ್ ನ್ಯೂಸ್
07-05-22 05:18 pm Mangalore Correspondent ಕರಾವಳಿ
ಬಂಟ್ವಾಳ, ಮೇ 7: ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ನನ್ನು ವಿಟ್ಲ ಪೊಲೀಸರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಗೆ ಸಾಹುಲ್ ಹಮೀದ್ ಎಂಬಾತ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.

ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿ ಅಡಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 4ರಂದು ಕಣಿಯೂರು ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ಸಂಜೀವ ಎಂಬವರ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮಗಳ ಸಾವಿಗೆ ಕಣಿಯೂರು ತಲೆಕ್ಕಿಯ ಸಾಹುಲ್ ಹಮೀದ್ ಯಾನೆ ಕುಟ್ಟ ಪ್ರಚೋದನೆ ನೀಡಿರುವುದೇ ಕಾರಣ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು.
ಘಟನೆಯ ಬಳಿಕ ಹಿಂದು ಸಂಘಟನೆಗಳು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಇದೊಂದು ವ್ಯವಸ್ಥಿತ ಹತ್ಯೆ, ಲವ್ ಜಿಹಾದಿಗೆ ಬಾಲಕಿ ಬಲಿಯಾಗಿದ್ದಾಳೆಂದು ಆರೋಪಿಸಿದ್ದರು. ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ನಿಯೋಗ ಭೇಟಿ ಮಾಡಿತ್ತು. ಶುಕ್ರವಾರ ಬೆಳಗ್ಗೆ ಶಾಸಕ ರಾಜೇಶ್ ನಾಯ್ಕ್ ಮತ್ತು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮೃತ ಬಾಲಕಿ ಮನೆಗೆ ಭೇಟಿ ನೀಡಿದ್ದರು.
Bantwal Provocation to suicide of 15 year old girl accused arrested.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm