ಬ್ರೇಕಿಂಗ್ ನ್ಯೂಸ್
08-05-22 09:36 pm Mangalore Correspondent ಕರಾವಳಿ
ಮೂಡುಬಿದ್ರೆ, ಮೇ 8: ಗಂಡನ ಕಿರುಕುಳದಿಂದ ಬೇಸತ್ತ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ತೋಡಾರಿನಲ್ಲಿ ನಡೆದಿದೆ.
ಮೂಲತಃ ಹಾಸನ ಜಿಲ್ಲೆಯ ಆಲೂರಿನ ಚೈತ್ರಾ (28) ಮೃತ ಮಹಿಳೆ. ಆರೋಪಿ ಗಂಡ ಲೋಹಿತ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪತಿ - ಪತ್ನಿ ಇಬ್ಬರು ಸೇರಿಕೊಂಡು ತೋಡಾರಿನಲ್ಲಿ ಬೇಕರಿ ನಡೆಸುತ್ತಿದ್ದರು. ಈ ನಡುವೆ ಮನಸ್ತಾಪ ಉಂಟಾಗಿದ್ದು ಇಬ್ಬರಲ್ಲಿ ಜಗಳ ಆಗಿತ್ತು.
ಮೂರು ದಿನಗಳ ಹಿಂದೆ ಪತ್ನಿ ಚೈತ್ರಾ ಬಾಡಿಗೆ ಮನೆಯಲ್ಲಿದ್ದಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾಳೆ. ಹೀಗಾಗಿ ಗಂಡನ ವಿರುದ್ಧ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಮೂರು ವರ್ಷದ ಗಂಡು ಮಗು ಹಾಗೂ ಒಂದೂವರೆ ವರ್ಷದ ಹೆಣ್ಮಗು ಇತ್ತು. ಗಂಡ- ಹೆಂಡತಿ ಜಗಳದಿಂದ ಕೂಸು ಬಡವಾಯ್ತು ಎನ್ನುವ ಗಾದೆ ಇಲ್ಲಿ ಅಕ್ಷರಶಃ ನಿಜವಾಗಿದೆ. ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
Mangalore Husbands torture, wife running bakery business commits suicide, arrested by Moodbidri police. The deceased has been identified as Chitra (28) from Hassan.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm