ಬ್ರೇಕಿಂಗ್ ನ್ಯೂಸ್
08-05-22 09:36 pm Mangalore Correspondent ಕರಾವಳಿ
ಮೂಡುಬಿದ್ರೆ, ಮೇ 8: ಗಂಡನ ಕಿರುಕುಳದಿಂದ ಬೇಸತ್ತ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ತೋಡಾರಿನಲ್ಲಿ ನಡೆದಿದೆ.
ಮೂಲತಃ ಹಾಸನ ಜಿಲ್ಲೆಯ ಆಲೂರಿನ ಚೈತ್ರಾ (28) ಮೃತ ಮಹಿಳೆ. ಆರೋಪಿ ಗಂಡ ಲೋಹಿತ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪತಿ - ಪತ್ನಿ ಇಬ್ಬರು ಸೇರಿಕೊಂಡು ತೋಡಾರಿನಲ್ಲಿ ಬೇಕರಿ ನಡೆಸುತ್ತಿದ್ದರು. ಈ ನಡುವೆ ಮನಸ್ತಾಪ ಉಂಟಾಗಿದ್ದು ಇಬ್ಬರಲ್ಲಿ ಜಗಳ ಆಗಿತ್ತು.
ಮೂರು ದಿನಗಳ ಹಿಂದೆ ಪತ್ನಿ ಚೈತ್ರಾ ಬಾಡಿಗೆ ಮನೆಯಲ್ಲಿದ್ದಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾಳೆ. ಹೀಗಾಗಿ ಗಂಡನ ವಿರುದ್ಧ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಮೂರು ವರ್ಷದ ಗಂಡು ಮಗು ಹಾಗೂ ಒಂದೂವರೆ ವರ್ಷದ ಹೆಣ್ಮಗು ಇತ್ತು. ಗಂಡ- ಹೆಂಡತಿ ಜಗಳದಿಂದ ಕೂಸು ಬಡವಾಯ್ತು ಎನ್ನುವ ಗಾದೆ ಇಲ್ಲಿ ಅಕ್ಷರಶಃ ನಿಜವಾಗಿದೆ. ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
Mangalore Husbands torture, wife running bakery business commits suicide, arrested by Moodbidri police. The deceased has been identified as Chitra (28) from Hassan.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm