ಬ್ರೇಕಿಂಗ್ ನ್ಯೂಸ್
09-05-22 12:38 pm Udupi Correspondent ಕರಾವಳಿ
ಉಡುಪಿ, ಮೇ 9: ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ಅಳವಡಿಸಿದ್ದ ತೇಲುವ ಸೇತುವೆ ಉದ್ಘಾಟನೆಯಾದ ಎರಡೇ ದಿನಕ್ಕೆ ತುಂಡು ತುಂಡಾಗಿ ನೀರುಪಾಲಾಗಿದೆ.
ಸುಮಾರು 80 ಲಕ್ಷ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದ್ದು ಕಳೆದ ಶುಕ್ರವಾರ ಸಂಜೆ ಲೋಕಾರ್ಪಣೆ ಮಾಡಲಾಗಿತ್ತು. ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸೇತುವೆ ನಡುವಿನಿಂದಲೇ ತುಂಡಾಗಿದ್ದು ಅದರ ರಬ್ಬರ್ ಗಾಲಿಗಳು ಚದುರಿ ಹೋಗಿ ಸಮುದ್ರಪಾಲಾಗಿವೆ. ಅಲ್ಲಿಯೇ ತೀರದುದ್ದಕ್ಕೂ ರಬ್ಬರ ಗಾಲಿಗಳು ಬಿದ್ದುಕೊಂಡಿವೆ.
ಭಾನುವಾರ ಬೆಳಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದರಿಂದ ಜನರಿಗೆ ಸೇತುವೆಯ ಮೇಲೇರಲು ಅವಕಾಶ ನೀಡಿರಲಿಲ್ಲ. ತೇಲುವ ಸೇತುವೆಯನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನರು ಆಗಮಿಸಿದ್ದರೂ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಿರಲಿಲ್ಲ.


100 ಮೀ. ಉದ್ದ, 3.50 ಮೀ. ಅಗಲ ಹೊಂದಿರುವ ಸೇತುವೆಯನ್ನು ರಬ್ಬರ್ ರೀತಿಯ ಬ್ಲಾಕ್ ಗಳಿಂದ ಮಾಡಲಾಗಿದೆ. ಆದರೆ ಅಲೆಗಳ ಹೊಡೆತಕ್ಕೆ ಸಿಲುಕಿ ಸೇತುವೆಗೆ ತೀವ್ರ ಹಾನಿಯಾಗಿದೆ. ಭಾನುವಾರ ರಾತ್ರಿ ಸೇತುವೆ ಚದುರಿ ಹೋಗಿವೆ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಬೀಚ್ ನಿರ್ವಹಣಾ ಸಿಬಂದಿ ಬಂದು ನೋಡಿದಾಗ, ಸೇತುವೆ ಕೊಚ್ಚಿ ಹೋಗಿರುವುದು ಕಂಡುಬಂದಿದೆ. ಕೇರಳದ ಬೇಪೂರ್ ಬೀಚ್ ಹೊರತುಪಡಿಸಿದರೆ ದೇಶದ ಬೇರೆಲ್ಲೂ ಈ ಮಾದರಿಯ ತೇಲುವ ಸೇತುವೆ ಇಲ್ಲ ಎನ್ನಲಾಗುತ್ತದೆ.
Malpe Floating bridge disconnected due to heavy waves. Dismissing reports over the state’s only floating bridge collapsing at Malpe beach here, lease holder at Malpe beach and proprietor of Dial Mantra, Sudesh Shetty, said that the locks of the bridge of the bridge were disconnected to avoid damage.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am