ಬ್ರೇಕಿಂಗ್ ನ್ಯೂಸ್
09-05-22 12:38 pm Udupi Correspondent ಕರಾವಳಿ
ಉಡುಪಿ, ಮೇ 9: ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ಅಳವಡಿಸಿದ್ದ ತೇಲುವ ಸೇತುವೆ ಉದ್ಘಾಟನೆಯಾದ ಎರಡೇ ದಿನಕ್ಕೆ ತುಂಡು ತುಂಡಾಗಿ ನೀರುಪಾಲಾಗಿದೆ.
ಸುಮಾರು 80 ಲಕ್ಷ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದ್ದು ಕಳೆದ ಶುಕ್ರವಾರ ಸಂಜೆ ಲೋಕಾರ್ಪಣೆ ಮಾಡಲಾಗಿತ್ತು. ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸೇತುವೆ ನಡುವಿನಿಂದಲೇ ತುಂಡಾಗಿದ್ದು ಅದರ ರಬ್ಬರ್ ಗಾಲಿಗಳು ಚದುರಿ ಹೋಗಿ ಸಮುದ್ರಪಾಲಾಗಿವೆ. ಅಲ್ಲಿಯೇ ತೀರದುದ್ದಕ್ಕೂ ರಬ್ಬರ ಗಾಲಿಗಳು ಬಿದ್ದುಕೊಂಡಿವೆ.
ಭಾನುವಾರ ಬೆಳಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದರಿಂದ ಜನರಿಗೆ ಸೇತುವೆಯ ಮೇಲೇರಲು ಅವಕಾಶ ನೀಡಿರಲಿಲ್ಲ. ತೇಲುವ ಸೇತುವೆಯನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನರು ಆಗಮಿಸಿದ್ದರೂ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಿರಲಿಲ್ಲ.


100 ಮೀ. ಉದ್ದ, 3.50 ಮೀ. ಅಗಲ ಹೊಂದಿರುವ ಸೇತುವೆಯನ್ನು ರಬ್ಬರ್ ರೀತಿಯ ಬ್ಲಾಕ್ ಗಳಿಂದ ಮಾಡಲಾಗಿದೆ. ಆದರೆ ಅಲೆಗಳ ಹೊಡೆತಕ್ಕೆ ಸಿಲುಕಿ ಸೇತುವೆಗೆ ತೀವ್ರ ಹಾನಿಯಾಗಿದೆ. ಭಾನುವಾರ ರಾತ್ರಿ ಸೇತುವೆ ಚದುರಿ ಹೋಗಿವೆ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಬೀಚ್ ನಿರ್ವಹಣಾ ಸಿಬಂದಿ ಬಂದು ನೋಡಿದಾಗ, ಸೇತುವೆ ಕೊಚ್ಚಿ ಹೋಗಿರುವುದು ಕಂಡುಬಂದಿದೆ. ಕೇರಳದ ಬೇಪೂರ್ ಬೀಚ್ ಹೊರತುಪಡಿಸಿದರೆ ದೇಶದ ಬೇರೆಲ್ಲೂ ಈ ಮಾದರಿಯ ತೇಲುವ ಸೇತುವೆ ಇಲ್ಲ ಎನ್ನಲಾಗುತ್ತದೆ.
Malpe Floating bridge disconnected due to heavy waves. Dismissing reports over the state’s only floating bridge collapsing at Malpe beach here, lease holder at Malpe beach and proprietor of Dial Mantra, Sudesh Shetty, said that the locks of the bridge of the bridge were disconnected to avoid damage.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm