ಬ್ರೇಕಿಂಗ್ ನ್ಯೂಸ್
09-05-22 12:38 pm Udupi Correspondent ಕರಾವಳಿ
ಉಡುಪಿ, ಮೇ 9: ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ಅಳವಡಿಸಿದ್ದ ತೇಲುವ ಸೇತುವೆ ಉದ್ಘಾಟನೆಯಾದ ಎರಡೇ ದಿನಕ್ಕೆ ತುಂಡು ತುಂಡಾಗಿ ನೀರುಪಾಲಾಗಿದೆ.
ಸುಮಾರು 80 ಲಕ್ಷ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದ್ದು ಕಳೆದ ಶುಕ್ರವಾರ ಸಂಜೆ ಲೋಕಾರ್ಪಣೆ ಮಾಡಲಾಗಿತ್ತು. ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸೇತುವೆ ನಡುವಿನಿಂದಲೇ ತುಂಡಾಗಿದ್ದು ಅದರ ರಬ್ಬರ್ ಗಾಲಿಗಳು ಚದುರಿ ಹೋಗಿ ಸಮುದ್ರಪಾಲಾಗಿವೆ. ಅಲ್ಲಿಯೇ ತೀರದುದ್ದಕ್ಕೂ ರಬ್ಬರ ಗಾಲಿಗಳು ಬಿದ್ದುಕೊಂಡಿವೆ.
ಭಾನುವಾರ ಬೆಳಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದರಿಂದ ಜನರಿಗೆ ಸೇತುವೆಯ ಮೇಲೇರಲು ಅವಕಾಶ ನೀಡಿರಲಿಲ್ಲ. ತೇಲುವ ಸೇತುವೆಯನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನರು ಆಗಮಿಸಿದ್ದರೂ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಿರಲಿಲ್ಲ.
100 ಮೀ. ಉದ್ದ, 3.50 ಮೀ. ಅಗಲ ಹೊಂದಿರುವ ಸೇತುವೆಯನ್ನು ರಬ್ಬರ್ ರೀತಿಯ ಬ್ಲಾಕ್ ಗಳಿಂದ ಮಾಡಲಾಗಿದೆ. ಆದರೆ ಅಲೆಗಳ ಹೊಡೆತಕ್ಕೆ ಸಿಲುಕಿ ಸೇತುವೆಗೆ ತೀವ್ರ ಹಾನಿಯಾಗಿದೆ. ಭಾನುವಾರ ರಾತ್ರಿ ಸೇತುವೆ ಚದುರಿ ಹೋಗಿವೆ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಬೀಚ್ ನಿರ್ವಹಣಾ ಸಿಬಂದಿ ಬಂದು ನೋಡಿದಾಗ, ಸೇತುವೆ ಕೊಚ್ಚಿ ಹೋಗಿರುವುದು ಕಂಡುಬಂದಿದೆ. ಕೇರಳದ ಬೇಪೂರ್ ಬೀಚ್ ಹೊರತುಪಡಿಸಿದರೆ ದೇಶದ ಬೇರೆಲ್ಲೂ ಈ ಮಾದರಿಯ ತೇಲುವ ಸೇತುವೆ ಇಲ್ಲ ಎನ್ನಲಾಗುತ್ತದೆ.
Malpe Floating bridge disconnected due to heavy waves. Dismissing reports over the state’s only floating bridge collapsing at Malpe beach here, lease holder at Malpe beach and proprietor of Dial Mantra, Sudesh Shetty, said that the locks of the bridge of the bridge were disconnected to avoid damage.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm