ಬ್ರೇಕಿಂಗ್ ನ್ಯೂಸ್
09-05-22 12:38 pm Udupi Correspondent ಕರಾವಳಿ
ಉಡುಪಿ, ಮೇ 9: ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ಅಳವಡಿಸಿದ್ದ ತೇಲುವ ಸೇತುವೆ ಉದ್ಘಾಟನೆಯಾದ ಎರಡೇ ದಿನಕ್ಕೆ ತುಂಡು ತುಂಡಾಗಿ ನೀರುಪಾಲಾಗಿದೆ.
ಸುಮಾರು 80 ಲಕ್ಷ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದ್ದು ಕಳೆದ ಶುಕ್ರವಾರ ಸಂಜೆ ಲೋಕಾರ್ಪಣೆ ಮಾಡಲಾಗಿತ್ತು. ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸೇತುವೆ ನಡುವಿನಿಂದಲೇ ತುಂಡಾಗಿದ್ದು ಅದರ ರಬ್ಬರ್ ಗಾಲಿಗಳು ಚದುರಿ ಹೋಗಿ ಸಮುದ್ರಪಾಲಾಗಿವೆ. ಅಲ್ಲಿಯೇ ತೀರದುದ್ದಕ್ಕೂ ರಬ್ಬರ ಗಾಲಿಗಳು ಬಿದ್ದುಕೊಂಡಿವೆ.
ಭಾನುವಾರ ಬೆಳಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದರಿಂದ ಜನರಿಗೆ ಸೇತುವೆಯ ಮೇಲೇರಲು ಅವಕಾಶ ನೀಡಿರಲಿಲ್ಲ. ತೇಲುವ ಸೇತುವೆಯನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನರು ಆಗಮಿಸಿದ್ದರೂ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಿರಲಿಲ್ಲ.


100 ಮೀ. ಉದ್ದ, 3.50 ಮೀ. ಅಗಲ ಹೊಂದಿರುವ ಸೇತುವೆಯನ್ನು ರಬ್ಬರ್ ರೀತಿಯ ಬ್ಲಾಕ್ ಗಳಿಂದ ಮಾಡಲಾಗಿದೆ. ಆದರೆ ಅಲೆಗಳ ಹೊಡೆತಕ್ಕೆ ಸಿಲುಕಿ ಸೇತುವೆಗೆ ತೀವ್ರ ಹಾನಿಯಾಗಿದೆ. ಭಾನುವಾರ ರಾತ್ರಿ ಸೇತುವೆ ಚದುರಿ ಹೋಗಿವೆ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಬೀಚ್ ನಿರ್ವಹಣಾ ಸಿಬಂದಿ ಬಂದು ನೋಡಿದಾಗ, ಸೇತುವೆ ಕೊಚ್ಚಿ ಹೋಗಿರುವುದು ಕಂಡುಬಂದಿದೆ. ಕೇರಳದ ಬೇಪೂರ್ ಬೀಚ್ ಹೊರತುಪಡಿಸಿದರೆ ದೇಶದ ಬೇರೆಲ್ಲೂ ಈ ಮಾದರಿಯ ತೇಲುವ ಸೇತುವೆ ಇಲ್ಲ ಎನ್ನಲಾಗುತ್ತದೆ.
Malpe Floating bridge disconnected due to heavy waves. Dismissing reports over the state’s only floating bridge collapsing at Malpe beach here, lease holder at Malpe beach and proprietor of Dial Mantra, Sudesh Shetty, said that the locks of the bridge of the bridge were disconnected to avoid damage.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm