ಬ್ರೇಕಿಂಗ್ ನ್ಯೂಸ್
26-09-20 09:49 am Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ನಟಿ, ನಿರೂಪಕಿ ಅನುಶ್ರೀ ಕೊನೆಗೂ ಮಂಗಳೂರಿನಲ್ಲಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಮಂಗಳೂರು ನಗರ ಹೊರವಲಯದ ಪಣಂಬೂರು ಎಸಿಪಿ ಕಚೇರಿಗೆ ಆಗಮಿಸಿದ್ದು ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಒಳಗಾಗಿದ್ದಾರೆ.
ಎಸಿಪಿ ಕಚೇರಿಯ ಮೇಲಿನ ಮಹಡಿಯಲ್ಲಿ ಅನುಶ್ರೀಯನ್ನು ಪ್ರಕರಣದ ತನಿಖಾಧಿಕಾರಿ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಹಲವು ಪ್ರಶ್ನೆಗಳಿಗೆ ಸಿಸಿಬಿ ಅಧಿಕಾರಿಗಳು ಉತ್ತರ ಪಡೆಯಲಿದ್ದು ಕನಿಷ್ಠ ಎರಡು ಗಂಟೆ ಕಾಲ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ನಿನ್ನೆ ಮಂಗಳೂರಿನ ಪಾಂಡೇಶ್ವರದ ನಾರ್ಕೋಟಿಕ್ ಸೆಲ್ ನಲ್ಲಿ ವಿಚಾರಣೆ ಎಂದಿತ್ತು. ಅನುಶ್ರೀ ನಿನ್ನೆಯೇ ಅಲ್ಲಿ ಹಾಜರಾಗುತ್ತಾರೆ ಎನ್ನಲಾಗ್ತಿತ್ತು. ಆದರೆ, ಸಂಜೆ ವರೆಗೂ ಪೊಲೀಸರು ಮತ್ತು ಮಾಧ್ಯಮದವರನ್ನು ಕಾಯಿಸಿದ ಅನುಶ್ರೀ ವಿಚಾರಣೆಗೆ ಬಂದಿರಲಿಲ್ಲ.
ಪೊಲೀಸರು ಕೊನೆಕ್ಷಣದಲ್ಲಿ ಮಾಧ್ಯಮಗಳ ಕಣ್ತಪ್ಪಿಸಲೆಂದೇ ವಿಚಾರಣೆಯನ್ನು ಪಣಂಬೂರಿಗೆ ವರ್ಗಾಯಿಸಿದ್ದರು. ಇಂದು ಬೆಳ್ಳಂಬೆಳಗ್ಗೆ ಪಣಂಬೂರು ಠಾಣೆಗೆ ಬರುವಂತೆ ಬುಲಾವ್ ನೀಡಲಾಗಿತ್ತು.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am