ಬ್ರೇಕಿಂಗ್ ನ್ಯೂಸ್
11-05-22 09:11 pm Mangalore Correspondent ಕರಾವಳಿ
ಮಂಗಳೂರು, ಮೇ 11 : ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಫಿಸಿಯೋಥೆರಪಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ.
ಕಣ್ಣೂರಿನ ಆಝಿಕ್ಕೋಡ್ ನಿವಾಸಿ ಸಾಂದ್ರಾ ಪಿ.ಪಿ. (21) ಮೃತ ಯುವತಿ. ಬುಧವಾರ ಬೆಳಗ್ಗೆ 10 ರಿಂದ 12 ರ ನಡುವೆ ಲೇಡಿಸ್ ಹಾಸ್ಟೆಲ್ ಕೊಠಡಿಯಲ್ಲಿ ಕೃತ್ಯ ನಡೆದಿದೆ. ಸಾವಿಗೇನು ಕಾರಣ ಅನ್ನೋದು ತಿಳಿದುಬಂದಿಲ್ಲ. ಆಕೆ ಒಂದು ವರ್ಷದಿಂದ ಖಿನ್ನತೆಗೆ ಒಳಗಾಗಿದ್ದು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಳು. ಅದೇ ಹಿನ್ನೆಲೆಯಲ್ಲಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಬಿಬಿಎಸ್ ವಿದ್ಯಾರ್ಥಿಗೆ ಹಾರ್ಟ್ ಅಟ್ಯಾಕ್ !
ಎರಡು ದಿನಗಳ ಹಿಂದೆ ಇದೇ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕಲಿಯುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಕೇರಳ ಮೂಲದ ರೋಶನ್ (23) ಎಂಬಾತ ಮೃತ ಯುವಕನಾಗಿದ್ದು ಹೆತ್ತವರು ಫೋನ್ ಸ್ವೀಕರಿಸಿಲ್ಲ ಎಂದು ಕಾಲೇಜು ಆಡಳಿತಕ್ಕೆ ಮಾಹಿತಿ ಕೇಳಿದ್ದರು. ಬಳಿಕ ಹಾಸ್ಟೆಲ್ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಯುವಕನ ಶವ ಇತ್ತು. ಆತನಿಗೆ ಅಸ್ತಮಾ ತೊಂದರೆಯೂ ಇತ್ತು ಎನ್ನಲಾಗಿದ್ದು ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ತಿಳಿಸಿದ್ದರು. ಇದೀಗ ಅದೇ ಕಾಲೇಜಿನ ಮತ್ತೊಬ್ಬ ಹುಡುಗಿ ನಿಗೂಢವಾಗಿ ಸಾವಿಗೆ ಶರಣಾಗಿದ್ದಾಳೆ.
Mangalore Mbbs students dies of heart attack. The deceased had been identified as Roshan from Kerala. A Physiotherapy student commits suicide at father Muller's hostel. The deceased has been identified as Sandra from Kannur.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm