ಬ್ರೇಕಿಂಗ್ ನ್ಯೂಸ್
12-05-22 12:59 pm Mangalore Correspondent ಕರಾವಳಿ
ಮಂಗಳೂರು, ಮೇ 12 : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಆಂತರಿಕ ಕಲಹದ ಕಾರಣ ಆಹಾರ ಕೊರತೆ ಉಂಟಾಗಿರುವುದರಿಂದ ಅಲ್ಲಿನ ಜನರು ಸಮುದ್ರ ಮಾರ್ಗದ ಮೂಲಕ ಭಾರತದತ್ತ ಬರುವ ಸಾಧ್ಯತೆಗಳಿದ್ದು ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯವರು ಸೂಚನೆ ನೀಡಿದ್ದಾರೆ.
ಶ್ರೀಲಂಕಾದಲ್ಲಿ ಆಂತರಿಕ ಕಲಹ, ದೊಂಬಿಯ ಕಾರಣದಿಂದಾಗಿ ಜನರು ತತ್ತರಿಸಿದ್ದು ಸಮುದ್ರ ಮಾರ್ಗ ಅಥವಾ ಇನ್ನಿತರ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸಿ, ಇಲ್ಲಿನ ಕರಾವಳಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ ಪೂರ್ವಾಪರ ವಿಚಾರಿಸಬೇಕು. ಸೂಕ್ತ ದಾಖಲಾತಿಗಳನ್ನು ಪಡೆದು ಪರಿಶೀಲನೆ ನಡೆಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಲಂಕನ್ನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಕರಾವಳಿ ಕಾವಲು ಪೊಲೀಸ್ ಪಡೆಯ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ.
ಕರಾವಳಿಯಲ್ಲಿ ಹೆಚ್ಚಾಗಿ ನೆಲೆಸಿರುವ ಮೀನುಗಾರರಿಗೆ, ಮೀನುಗಾರಿಕಾ ಸಂಘಗಳಿಗೆ, ಹೊಟೇಲು, ಲಾಡ್ಜ್ ಗಳಿಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ರವಾನಿಸಲಾಗಿದೆ. ಒಂದು ವರ್ಷದ ಹಿಂದೆ ತಮಿಳುನಾಡು ಮೂಲಕ ಒಳನುಸುಳಿದ್ದ ಲಂಕಾ ಮೂಲದ 38 ಮಂದಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಮುಂಜಾಗ್ರತೆ ವಹಿಸಲು ಸಾರ್ವಜನಿಕರಿಗೆ ಕೋರಿದ್ದಾರೆ.
Mangalore Sri Lanka Economic Crisis, the possibility of Lankans entering India via sea, police warn house owners to be careful if strangers are found asking house for rent. The police department has asked to check the documents.
25-04-24 02:19 pm
HK News Desk
Mallikarjun Kharge speech at Kalaburgi: ಮತ ಹಾ...
24-04-24 11:14 pm
ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ; ಆರೋಪಿ...
24-04-24 07:10 pm
Priyanka Gandhi, PM Modi, Chitradurga: ದೊಡ್ಡ...
23-04-24 10:46 pm
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
25-04-24 08:45 pm
Udupi Correspondent
Banta Brigade, Mangalore, Brijesh Chowta: ಬಂಟ...
25-04-24 02:42 pm
Vishwa Hindu Parishad, Vhp, Mangalore: ರಾಜ್ಯದ...
25-04-24 12:59 pm
Subramanya Dhareshwara: ಯಕ್ಷಗಾನ ರಂಗದಲ್ಲಿ ಕ್ರಾ...
25-04-24 11:52 am
Brijesh Chowta, Mangalore: ಕಾಂಗ್ರೆಸಿಗೆ ಮತ ನೀಡ...
24-04-24 10:39 pm
25-04-24 03:33 pm
Bangalore Correspondent
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm
Trading scam, Online fraud, Crime: ದುಪ್ಪಟ್ಟು...
24-04-24 03:41 pm