ಬ್ರೇಕಿಂಗ್ ನ್ಯೂಸ್
13-05-22 06:34 pm Mangalore Correspondent ಕರಾವಳಿ
ಉಳ್ಳಾಲ, ಮೇ 13 : ಅಜಾಗರೂಕತೆಯ ಚಾಲನೆಯಿಂದ ಈರುಳ್ಳಿ ಸಾಗಿಸುತ್ತಿದ್ದ ಹೊಸ ಈಚರ್ ವಾಹನವು ಪಲ್ಟಿ ಹೊಡೆದ ಘಟನೆ ರಾ.ಹೆ. 66 ರ ತೊಕ್ಕೊಟ್ಟು, ಕಾಪಿಕಾಡಿನ ರಾಜ್ ಕೇಟರರ್ಸ್ ಬಳಿ ನಡೆದಿದೆ.
ಕಾಪಿಕಾಡು ಹೆದ್ದಾರಿಯಿಂದ ಈರುಳ್ಳಿ ಹೊತ್ತು ಕೇರಳಕ್ಕೆ ಅತೀ ವೇಗದಿಂದ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಈಚರ್ ವಾಹನವು ರಸ್ತೆ ಬದಿಯ ಗ್ಯಾರೇಜ್ ಬಳಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಈಚರ್ ವಾಹನದೊಳಗಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗೊಂಡು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈಚರ್ ವಾಹನ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕೆಳ ತಿಂಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಚಲಿಸುತ್ತಿದ್ದ ಕಾರು ಚಾಲಕನನ್ನ ಬದುಕಿಸಲು ಹೋಗಿ ಶೋರೂಂಗೆ ಕಾರುಗಳನ್ನ ಸಾಗಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಯೊಂದು ಉರುಳಿ ಕಮರಿಗೆ ಬಿದ್ದಿತ್ತು.
Mangalore Onion truck topples at Ullal due to extreme speed. The truck was coming from Maharashtra.
17-05-22 09:10 pm
Bangalore Correspondent
ಬೆಂಗಳೂರು 35ನೇ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡ...
17-05-22 05:19 pm
ದಪ್ಪಗಿದ್ದೇನೆಂದು ಬೊಜ್ಜು ಕರಗಿಸಲು ಫ್ಯಾಟ್ ಸರ್ಜರಿ...
17-05-22 02:42 pm
ಬೆಂಗಳೂರಿನ ಬಿಜೆಪಿ ಮುಖಂಡನ ಆತ್ಮಹತ್ಯೆ ಪ್ರಕರಣಕ್ಕೆ...
17-05-22 10:52 am
ಜಾಮಿಯಾ ಮಸೀದಿಗಾಗಿ ಹೈಕೋರ್ಟ್ ಮೆಟ್ಟಿಲೇರಲು ಭಜರಂಗ ಸ...
16-05-22 02:32 pm
16-05-22 05:20 pm
HK Desk News
ಜಗತ್ತಿನ ಸಿರಿವಂತ ಅದಾನಿ ಪತ್ನಿ ರಾಜ್ಯಸಭೆ ಪ್ರವೇಶಕ್...
16-05-22 11:32 am
ಚೀನಾದ ಜಿನ್ ಪಿಂಗ್ ಕೆಳಕ್ಕಿಳಿದರೆ, "ಇನ್ನಿಬ್ಬರು" ಕ...
16-05-22 11:25 am
ನೆರೆ ರಾಷ್ಟ್ರಗಳಲ್ಲಿ ಆಹಾರ ವಸ್ತುಗಳ ಕೊರತೆ ಹಿನ್ನೆ...
14-05-22 09:51 pm
ತಾಜ್ ಮಹಲಿನ ಮುಚ್ಚಿದ ಕೋಣೆಗಳಲ್ಲಿ ಹಿಂದು ವಿಗ್ರಹಗಳಿ...
14-05-22 07:24 pm
17-05-22 07:03 pm
Mangalore Correspondent
ರೈಫಲ್ ತರಬೇತಿ ಕೊಡಿಸಲು ಬಿಹಾರ, ಯುಪಿ ಅಂದ್ಕೊಂಡ್ರಾ....
17-05-22 04:01 pm
ಮೊದಲ ಮಳೆಗೇ ನೆಲಕ್ಕುರುಳಿದ ಶಾಲಾ ಕಟ್ಟಡ ; ಶಿಥಿಲ ಕಟ...
17-05-22 02:18 pm
ಕರಾವಳಿಯಲ್ಲಿ ಸಿಡಿಲು ಸಹಿತ ಮಳೆ ; ದಕ್ಷಿಣ ಕನ್ನಡ, ಉ...
16-05-22 07:17 pm
ಯಾವುದೇ ದೇವಸ್ಥಾನ ಆಕ್ರಮಿಸಿಕೊಂಡಿದ್ದರೆ ಪರಿವರ್ತನೆ...
16-05-22 06:30 pm
17-05-22 03:27 pm
Bangalore Correspondent
ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ, ಮಗ ಕಾರ್ತಿ ಮನೆ,...
17-05-22 01:28 pm
ದೊಣ್ಣೆಯಿಂದ ಹೊಡೆದು ಪತ್ನಿಯ ಕೊಲೆ ! ಆತಹತ್ಯೆಯೆಂದು...
15-05-22 07:07 pm
ಪುಂಜಾಲಕಟ್ಟೆ ; ಅಕ್ರಮ ಗೋಸಾಗಣೆ ಬೆನ್ನಟ್ಟಿ ಹಿಡಿದ ಪ...
15-05-22 06:09 pm
ಕಿಟಕಿ ಗ್ರಿಲ್ಸ್ ನಲ್ಲಿ ಸಾವು ಕಂಡ ಕಾಸರಗೋಡು ಮೂಲದ ಮ...
14-05-22 09:07 pm