ಬ್ರೇಕಿಂಗ್ ನ್ಯೂಸ್
13-05-22 06:34 pm Mangalore Correspondent ಕರಾವಳಿ
ಉಳ್ಳಾಲ, ಮೇ 13 : ಅಜಾಗರೂಕತೆಯ ಚಾಲನೆಯಿಂದ ಈರುಳ್ಳಿ ಸಾಗಿಸುತ್ತಿದ್ದ ಹೊಸ ಈಚರ್ ವಾಹನವು ಪಲ್ಟಿ ಹೊಡೆದ ಘಟನೆ ರಾ.ಹೆ. 66 ರ ತೊಕ್ಕೊಟ್ಟು, ಕಾಪಿಕಾಡಿನ ರಾಜ್ ಕೇಟರರ್ಸ್ ಬಳಿ ನಡೆದಿದೆ.
ಕಾಪಿಕಾಡು ಹೆದ್ದಾರಿಯಿಂದ ಈರುಳ್ಳಿ ಹೊತ್ತು ಕೇರಳಕ್ಕೆ ಅತೀ ವೇಗದಿಂದ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಈಚರ್ ವಾಹನವು ರಸ್ತೆ ಬದಿಯ ಗ್ಯಾರೇಜ್ ಬಳಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಈಚರ್ ವಾಹನದೊಳಗಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗೊಂಡು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈಚರ್ ವಾಹನ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಕೆಳ ತಿಂಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಚಲಿಸುತ್ತಿದ್ದ ಕಾರು ಚಾಲಕನನ್ನ ಬದುಕಿಸಲು ಹೋಗಿ ಶೋರೂಂಗೆ ಕಾರುಗಳನ್ನ ಸಾಗಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಯೊಂದು ಉರುಳಿ ಕಮರಿಗೆ ಬಿದ್ದಿತ್ತು.
Mangalore Onion truck topples at Ullal due to extreme speed. The truck was coming from Maharashtra.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am