ಬ್ರೇಕಿಂಗ್ ನ್ಯೂಸ್
13-05-22 06:34 pm Mangalore Correspondent ಕರಾವಳಿ
ಉಳ್ಳಾಲ, ಮೇ 13 : ಅಜಾಗರೂಕತೆಯ ಚಾಲನೆಯಿಂದ ಈರುಳ್ಳಿ ಸಾಗಿಸುತ್ತಿದ್ದ ಹೊಸ ಈಚರ್ ವಾಹನವು ಪಲ್ಟಿ ಹೊಡೆದ ಘಟನೆ ರಾ.ಹೆ. 66 ರ ತೊಕ್ಕೊಟ್ಟು, ಕಾಪಿಕಾಡಿನ ರಾಜ್ ಕೇಟರರ್ಸ್ ಬಳಿ ನಡೆದಿದೆ.
ಕಾಪಿಕಾಡು ಹೆದ್ದಾರಿಯಿಂದ ಈರುಳ್ಳಿ ಹೊತ್ತು ಕೇರಳಕ್ಕೆ ಅತೀ ವೇಗದಿಂದ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಈಚರ್ ವಾಹನವು ರಸ್ತೆ ಬದಿಯ ಗ್ಯಾರೇಜ್ ಬಳಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಈಚರ್ ವಾಹನದೊಳಗಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗೊಂಡು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈಚರ್ ವಾಹನ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಕೆಳ ತಿಂಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಚಲಿಸುತ್ತಿದ್ದ ಕಾರು ಚಾಲಕನನ್ನ ಬದುಕಿಸಲು ಹೋಗಿ ಶೋರೂಂಗೆ ಕಾರುಗಳನ್ನ ಸಾಗಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಯೊಂದು ಉರುಳಿ ಕಮರಿಗೆ ಬಿದ್ದಿತ್ತು.
Mangalore Onion truck topples at Ullal due to extreme speed. The truck was coming from Maharashtra.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm