ಬ್ರೇಕಿಂಗ್ ನ್ಯೂಸ್
13-05-22 06:34 pm Mangalore Correspondent ಕರಾವಳಿ
ಉಳ್ಳಾಲ, ಮೇ 13 : ಅಜಾಗರೂಕತೆಯ ಚಾಲನೆಯಿಂದ ಈರುಳ್ಳಿ ಸಾಗಿಸುತ್ತಿದ್ದ ಹೊಸ ಈಚರ್ ವಾಹನವು ಪಲ್ಟಿ ಹೊಡೆದ ಘಟನೆ ರಾ.ಹೆ. 66 ರ ತೊಕ್ಕೊಟ್ಟು, ಕಾಪಿಕಾಡಿನ ರಾಜ್ ಕೇಟರರ್ಸ್ ಬಳಿ ನಡೆದಿದೆ.
ಕಾಪಿಕಾಡು ಹೆದ್ದಾರಿಯಿಂದ ಈರುಳ್ಳಿ ಹೊತ್ತು ಕೇರಳಕ್ಕೆ ಅತೀ ವೇಗದಿಂದ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಈಚರ್ ವಾಹನವು ರಸ್ತೆ ಬದಿಯ ಗ್ಯಾರೇಜ್ ಬಳಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಈಚರ್ ವಾಹನದೊಳಗಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗೊಂಡು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈಚರ್ ವಾಹನ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಕೆಳ ತಿಂಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಚಲಿಸುತ್ತಿದ್ದ ಕಾರು ಚಾಲಕನನ್ನ ಬದುಕಿಸಲು ಹೋಗಿ ಶೋರೂಂಗೆ ಕಾರುಗಳನ್ನ ಸಾಗಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಯೊಂದು ಉರುಳಿ ಕಮರಿಗೆ ಬಿದ್ದಿತ್ತು.
Mangalore Onion truck topples at Ullal due to extreme speed. The truck was coming from Maharashtra.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm