ಬ್ರೇಕಿಂಗ್ ನ್ಯೂಸ್
14-05-22 12:20 pm Udupi Correspondent ಕರಾವಳಿ
ಉಡುಪಿ, ಮೇ 14 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಟೆಂಪಲ್ ರನ್ ನಡೆಸುತ್ತಿದ್ದಾರೆ. ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಪಡೆದಿದ್ದಾರೆ.
ಮೊದಲಿಗೆ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿದ ನಿರ್ಮಲಾ ಸೀತಾರಾಮನ್, ಬಳಿಕ ದೇಗುಲ ಪ್ರವೇಶಿಸಿ ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳು ಸಚಿವೆಯನ್ನು ಗೌರವಿಸಿ, ದೇವರ ಪ್ರಸಾದ ನೀಡಿದರು.
ಉಡುಪಿ ಕೃಷ್ಣಮಠದ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಚಿವೆ ನಿರ್ಮಲಾ ಭೇಟಿ ನೀಡಿದರು. ಕೊಲ್ಲೂರಿನಲ್ಲಿ ದೇವಳದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಇದಕ್ಕೂ ಮುನ್ನ ಕೊಲ್ಲೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಿರ್ಮಲಾ ಸೀತಾಮನ್ ಅವರನ್ನು ಭೇಟಿಯಾದರು. ಇದೇ ವೇಳೆ, ದೇಗುಲದ ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಹಣಕಾಸು ಸಚಿವೆ ನಿರ್ಮಲಾ ಅವರನ್ನು ಭೇಟಿಯಾದರು.
Union minister of Finance and Corporate Affairs, Nirmala Sitharaman visited the district on Saturday May 14. She visited Udupi Krishna Math in the morning. also received blessings from Shri Vidyasagara Theertha Swamiji.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm