ಬ್ರೇಕಿಂಗ್ ನ್ಯೂಸ್
14-05-22 12:20 pm Udupi Correspondent ಕರಾವಳಿ
ಉಡುಪಿ, ಮೇ 14 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಟೆಂಪಲ್ ರನ್ ನಡೆಸುತ್ತಿದ್ದಾರೆ. ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಪಡೆದಿದ್ದಾರೆ.
ಮೊದಲಿಗೆ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿದ ನಿರ್ಮಲಾ ಸೀತಾರಾಮನ್, ಬಳಿಕ ದೇಗುಲ ಪ್ರವೇಶಿಸಿ ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳು ಸಚಿವೆಯನ್ನು ಗೌರವಿಸಿ, ದೇವರ ಪ್ರಸಾದ ನೀಡಿದರು.

ಉಡುಪಿ ಕೃಷ್ಣಮಠದ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಚಿವೆ ನಿರ್ಮಲಾ ಭೇಟಿ ನೀಡಿದರು. ಕೊಲ್ಲೂರಿನಲ್ಲಿ ದೇವಳದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಕೊಲ್ಲೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಿರ್ಮಲಾ ಸೀತಾಮನ್ ಅವರನ್ನು ಭೇಟಿಯಾದರು. ಇದೇ ವೇಳೆ, ದೇಗುಲದ ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಹಣಕಾಸು ಸಚಿವೆ ನಿರ್ಮಲಾ ಅವರನ್ನು ಭೇಟಿಯಾದರು.
Union minister of Finance and Corporate Affairs, Nirmala Sitharaman visited the district on Saturday May 14. She visited Udupi Krishna Math in the morning. also received blessings from Shri Vidyasagara Theertha Swamiji.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm