ಬ್ರೇಕಿಂಗ್ ನ್ಯೂಸ್
14-05-22 12:20 pm Udupi Correspondent ಕರಾವಳಿ
ಉಡುಪಿ, ಮೇ 14 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಟೆಂಪಲ್ ರನ್ ನಡೆಸುತ್ತಿದ್ದಾರೆ. ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಪಡೆದಿದ್ದಾರೆ.
ಮೊದಲಿಗೆ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿದ ನಿರ್ಮಲಾ ಸೀತಾರಾಮನ್, ಬಳಿಕ ದೇಗುಲ ಪ್ರವೇಶಿಸಿ ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳು ಸಚಿವೆಯನ್ನು ಗೌರವಿಸಿ, ದೇವರ ಪ್ರಸಾದ ನೀಡಿದರು.
ಉಡುಪಿ ಕೃಷ್ಣಮಠದ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಚಿವೆ ನಿರ್ಮಲಾ ಭೇಟಿ ನೀಡಿದರು. ಕೊಲ್ಲೂರಿನಲ್ಲಿ ದೇವಳದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಇದಕ್ಕೂ ಮುನ್ನ ಕೊಲ್ಲೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಿರ್ಮಲಾ ಸೀತಾಮನ್ ಅವರನ್ನು ಭೇಟಿಯಾದರು. ಇದೇ ವೇಳೆ, ದೇಗುಲದ ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಹಣಕಾಸು ಸಚಿವೆ ನಿರ್ಮಲಾ ಅವರನ್ನು ಭೇಟಿಯಾದರು.
Union minister of Finance and Corporate Affairs, Nirmala Sitharaman visited the district on Saturday May 14. She visited Udupi Krishna Math in the morning. also received blessings from Shri Vidyasagara Theertha Swamiji.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 04:45 pm
Mangalore Correspondent
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm