ಬ್ರೇಕಿಂಗ್ ನ್ಯೂಸ್
14-05-22 12:20 pm Udupi Correspondent ಕರಾವಳಿ
ಉಡುಪಿ, ಮೇ 14 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಟೆಂಪಲ್ ರನ್ ನಡೆಸುತ್ತಿದ್ದಾರೆ. ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಪಡೆದಿದ್ದಾರೆ.
ಮೊದಲಿಗೆ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿದ ನಿರ್ಮಲಾ ಸೀತಾರಾಮನ್, ಬಳಿಕ ದೇಗುಲ ಪ್ರವೇಶಿಸಿ ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳು ಸಚಿವೆಯನ್ನು ಗೌರವಿಸಿ, ದೇವರ ಪ್ರಸಾದ ನೀಡಿದರು.

ಉಡುಪಿ ಕೃಷ್ಣಮಠದ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಚಿವೆ ನಿರ್ಮಲಾ ಭೇಟಿ ನೀಡಿದರು. ಕೊಲ್ಲೂರಿನಲ್ಲಿ ದೇವಳದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಕೊಲ್ಲೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಿರ್ಮಲಾ ಸೀತಾಮನ್ ಅವರನ್ನು ಭೇಟಿಯಾದರು. ಇದೇ ವೇಳೆ, ದೇಗುಲದ ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಹಣಕಾಸು ಸಚಿವೆ ನಿರ್ಮಲಾ ಅವರನ್ನು ಭೇಟಿಯಾದರು.
Union minister of Finance and Corporate Affairs, Nirmala Sitharaman visited the district on Saturday May 14. She visited Udupi Krishna Math in the morning. also received blessings from Shri Vidyasagara Theertha Swamiji.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm