ಬ್ರೇಕಿಂಗ್ ನ್ಯೂಸ್
16-05-22 02:00 pm Udupi Correspondent ಕರಾವಳಿ
ಉಡುಪಿ, ಮೇ 16 : ಉಡುಪಿಯಲ್ಲಿ ಟೊಮೇಟೊ ಫ್ಲೂ ಪತ್ತೆಯಾಗಿದೆ ಎಂಬ ವದಂತಿ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದು ಅಂತಹ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಆ ರೀತಿಯ ಪ್ರಕರಣ ಪತ್ತೆಯಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತೆ. ಟೊಮೆಟೊ ಫ್ಲೂಗೆ ಹೋಲುವಂತಹ ಒಂದು ಪ್ರಕರಣ ಪತ್ತೆಯಾಗಿತ್ತು. ಮೂರು ತಿಂಗಳ ಹಿಂದೆ ಪ್ರಕರಣ ಪತ್ತೆಯಾಗಿತ್ತು. ಫೂಟ್ ಆಂಡ್ ಹ್ಯಾಂಡ್ ಎನ್ನುವ ಸೋಂಕಿನ ಲಕ್ಷಣಗಳಿರುವ ಪ್ರಕರಣ ಅದಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಗೆ ನಾವು ವರದಿ ಮಾಡಿದ್ದೇವೆ.

ಟೊಮೇಟೋ ಫ್ಲೂ ಮತ್ತು ಈ ಪ್ರಕರಣಕ್ಕೆ ಯಾವುದೇ ಸಂಬಂಧ ಇರುವುದಿಲ್ಲ. ಇತ್ತೀಚಿಗೆ ಯಾವುದಾದರೂ ಹೊಸ ಪ್ರಕರಣ ಬಂದಿದೆಯೇ ಎಂದು ಮಾಹಿತಿ ಸಂಗ್ರಹಿಸುತ್ತೇವೆ. ಖಾಸಗಿ ಕ್ಲಿನಿಕ್ ಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎಲ್ಲಾ ಮಕ್ಕಳ ತಜ್ಞರಿಗೂ ಅಲರ್ಟ್ ಇರಲು ಸೂಚಿಸಿದ್ದೇವೆ.
ಕೇರಳದಲ್ಲಿ ಪ್ರಕರಣ ಪತ್ತೆಯಾದ ನಂತರ ಮಕ್ಕಳ ತಜ್ಞರಿಗೆ ಸೂಚನೆಗಳನ್ನು ಕೊಟ್ಟಿದ್ದೇವೆ. ಟೊಮೆಟೊ ಫ್ಲೂ ಹೋಲುವಂತಹ ಜ್ವರ ಬಂದರೂ ತಿಳಿಸಲು ಹೇಳಿದ್ದೇವೆ. ಈವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ. ಮಕ್ಕಳಲ್ಲಿ ಬೇರೆ ಬೇರೆ ತರದ ಫ್ಲೂಗಳು ಕಾಣಿಸಿಕೊಳ್ಳುತ್ತವೆ. ಈ ಕುರಿತು ನಿರಂತರ ಸರ್ವೇಕ್ಷಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.
No tomato flue in Udupi says DC. There are some rumours that a case of Tomato flue has been dedicated in Udupi don't give ear to such fake news said Udupi DC Kurma Rao
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm