ಬ್ರೇಕಿಂಗ್ ನ್ಯೂಸ್
16-05-22 02:00 pm Udupi Correspondent ಕರಾವಳಿ
ಉಡುಪಿ, ಮೇ 16 : ಉಡುಪಿಯಲ್ಲಿ ಟೊಮೇಟೊ ಫ್ಲೂ ಪತ್ತೆಯಾಗಿದೆ ಎಂಬ ವದಂತಿ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದು ಅಂತಹ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಆ ರೀತಿಯ ಪ್ರಕರಣ ಪತ್ತೆಯಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತೆ. ಟೊಮೆಟೊ ಫ್ಲೂಗೆ ಹೋಲುವಂತಹ ಒಂದು ಪ್ರಕರಣ ಪತ್ತೆಯಾಗಿತ್ತು. ಮೂರು ತಿಂಗಳ ಹಿಂದೆ ಪ್ರಕರಣ ಪತ್ತೆಯಾಗಿತ್ತು. ಫೂಟ್ ಆಂಡ್ ಹ್ಯಾಂಡ್ ಎನ್ನುವ ಸೋಂಕಿನ ಲಕ್ಷಣಗಳಿರುವ ಪ್ರಕರಣ ಅದಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಗೆ ನಾವು ವರದಿ ಮಾಡಿದ್ದೇವೆ.

ಟೊಮೇಟೋ ಫ್ಲೂ ಮತ್ತು ಈ ಪ್ರಕರಣಕ್ಕೆ ಯಾವುದೇ ಸಂಬಂಧ ಇರುವುದಿಲ್ಲ. ಇತ್ತೀಚಿಗೆ ಯಾವುದಾದರೂ ಹೊಸ ಪ್ರಕರಣ ಬಂದಿದೆಯೇ ಎಂದು ಮಾಹಿತಿ ಸಂಗ್ರಹಿಸುತ್ತೇವೆ. ಖಾಸಗಿ ಕ್ಲಿನಿಕ್ ಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎಲ್ಲಾ ಮಕ್ಕಳ ತಜ್ಞರಿಗೂ ಅಲರ್ಟ್ ಇರಲು ಸೂಚಿಸಿದ್ದೇವೆ.
ಕೇರಳದಲ್ಲಿ ಪ್ರಕರಣ ಪತ್ತೆಯಾದ ನಂತರ ಮಕ್ಕಳ ತಜ್ಞರಿಗೆ ಸೂಚನೆಗಳನ್ನು ಕೊಟ್ಟಿದ್ದೇವೆ. ಟೊಮೆಟೊ ಫ್ಲೂ ಹೋಲುವಂತಹ ಜ್ವರ ಬಂದರೂ ತಿಳಿಸಲು ಹೇಳಿದ್ದೇವೆ. ಈವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ. ಮಕ್ಕಳಲ್ಲಿ ಬೇರೆ ಬೇರೆ ತರದ ಫ್ಲೂಗಳು ಕಾಣಿಸಿಕೊಳ್ಳುತ್ತವೆ. ಈ ಕುರಿತು ನಿರಂತರ ಸರ್ವೇಕ್ಷಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.
No tomato flue in Udupi says DC. There are some rumours that a case of Tomato flue has been dedicated in Udupi don't give ear to such fake news said Udupi DC Kurma Rao
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm