ಬ್ರೇಕಿಂಗ್ ನ್ಯೂಸ್
16-05-22 02:00 pm Udupi Correspondent ಕರಾವಳಿ
ಉಡುಪಿ, ಮೇ 16 : ಉಡುಪಿಯಲ್ಲಿ ಟೊಮೇಟೊ ಫ್ಲೂ ಪತ್ತೆಯಾಗಿದೆ ಎಂಬ ವದಂತಿ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದು ಅಂತಹ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಆ ರೀತಿಯ ಪ್ರಕರಣ ಪತ್ತೆಯಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತೆ. ಟೊಮೆಟೊ ಫ್ಲೂಗೆ ಹೋಲುವಂತಹ ಒಂದು ಪ್ರಕರಣ ಪತ್ತೆಯಾಗಿತ್ತು. ಮೂರು ತಿಂಗಳ ಹಿಂದೆ ಪ್ರಕರಣ ಪತ್ತೆಯಾಗಿತ್ತು. ಫೂಟ್ ಆಂಡ್ ಹ್ಯಾಂಡ್ ಎನ್ನುವ ಸೋಂಕಿನ ಲಕ್ಷಣಗಳಿರುವ ಪ್ರಕರಣ ಅದಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಗೆ ನಾವು ವರದಿ ಮಾಡಿದ್ದೇವೆ.
ಟೊಮೇಟೋ ಫ್ಲೂ ಮತ್ತು ಈ ಪ್ರಕರಣಕ್ಕೆ ಯಾವುದೇ ಸಂಬಂಧ ಇರುವುದಿಲ್ಲ. ಇತ್ತೀಚಿಗೆ ಯಾವುದಾದರೂ ಹೊಸ ಪ್ರಕರಣ ಬಂದಿದೆಯೇ ಎಂದು ಮಾಹಿತಿ ಸಂಗ್ರಹಿಸುತ್ತೇವೆ. ಖಾಸಗಿ ಕ್ಲಿನಿಕ್ ಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎಲ್ಲಾ ಮಕ್ಕಳ ತಜ್ಞರಿಗೂ ಅಲರ್ಟ್ ಇರಲು ಸೂಚಿಸಿದ್ದೇವೆ.
ಕೇರಳದಲ್ಲಿ ಪ್ರಕರಣ ಪತ್ತೆಯಾದ ನಂತರ ಮಕ್ಕಳ ತಜ್ಞರಿಗೆ ಸೂಚನೆಗಳನ್ನು ಕೊಟ್ಟಿದ್ದೇವೆ. ಟೊಮೆಟೊ ಫ್ಲೂ ಹೋಲುವಂತಹ ಜ್ವರ ಬಂದರೂ ತಿಳಿಸಲು ಹೇಳಿದ್ದೇವೆ. ಈವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ. ಮಕ್ಕಳಲ್ಲಿ ಬೇರೆ ಬೇರೆ ತರದ ಫ್ಲೂಗಳು ಕಾಣಿಸಿಕೊಳ್ಳುತ್ತವೆ. ಈ ಕುರಿತು ನಿರಂತರ ಸರ್ವೇಕ್ಷಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.
No tomato flue in Udupi says DC. There are some rumours that a case of Tomato flue has been dedicated in Udupi don't give ear to such fake news said Udupi DC Kurma Rao
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm