ಬ್ರೇಕಿಂಗ್ ನ್ಯೂಸ್
16-05-22 02:00 pm Udupi Correspondent ಕರಾವಳಿ
ಉಡುಪಿ, ಮೇ 16 : ಉಡುಪಿಯಲ್ಲಿ ಟೊಮೇಟೊ ಫ್ಲೂ ಪತ್ತೆಯಾಗಿದೆ ಎಂಬ ವದಂತಿ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದು ಅಂತಹ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಆ ರೀತಿಯ ಪ್ರಕರಣ ಪತ್ತೆಯಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತೆ. ಟೊಮೆಟೊ ಫ್ಲೂಗೆ ಹೋಲುವಂತಹ ಒಂದು ಪ್ರಕರಣ ಪತ್ತೆಯಾಗಿತ್ತು. ಮೂರು ತಿಂಗಳ ಹಿಂದೆ ಪ್ರಕರಣ ಪತ್ತೆಯಾಗಿತ್ತು. ಫೂಟ್ ಆಂಡ್ ಹ್ಯಾಂಡ್ ಎನ್ನುವ ಸೋಂಕಿನ ಲಕ್ಷಣಗಳಿರುವ ಪ್ರಕರಣ ಅದಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಗೆ ನಾವು ವರದಿ ಮಾಡಿದ್ದೇವೆ.
ಟೊಮೇಟೋ ಫ್ಲೂ ಮತ್ತು ಈ ಪ್ರಕರಣಕ್ಕೆ ಯಾವುದೇ ಸಂಬಂಧ ಇರುವುದಿಲ್ಲ. ಇತ್ತೀಚಿಗೆ ಯಾವುದಾದರೂ ಹೊಸ ಪ್ರಕರಣ ಬಂದಿದೆಯೇ ಎಂದು ಮಾಹಿತಿ ಸಂಗ್ರಹಿಸುತ್ತೇವೆ. ಖಾಸಗಿ ಕ್ಲಿನಿಕ್ ಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎಲ್ಲಾ ಮಕ್ಕಳ ತಜ್ಞರಿಗೂ ಅಲರ್ಟ್ ಇರಲು ಸೂಚಿಸಿದ್ದೇವೆ.
ಕೇರಳದಲ್ಲಿ ಪ್ರಕರಣ ಪತ್ತೆಯಾದ ನಂತರ ಮಕ್ಕಳ ತಜ್ಞರಿಗೆ ಸೂಚನೆಗಳನ್ನು ಕೊಟ್ಟಿದ್ದೇವೆ. ಟೊಮೆಟೊ ಫ್ಲೂ ಹೋಲುವಂತಹ ಜ್ವರ ಬಂದರೂ ತಿಳಿಸಲು ಹೇಳಿದ್ದೇವೆ. ಈವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ. ಮಕ್ಕಳಲ್ಲಿ ಬೇರೆ ಬೇರೆ ತರದ ಫ್ಲೂಗಳು ಕಾಣಿಸಿಕೊಳ್ಳುತ್ತವೆ. ಈ ಕುರಿತು ನಿರಂತರ ಸರ್ವೇಕ್ಷಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.
No tomato flue in Udupi says DC. There are some rumours that a case of Tomato flue has been dedicated in Udupi don't give ear to such fake news said Udupi DC Kurma Rao
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm