ಬ್ರೇಕಿಂಗ್ ನ್ಯೂಸ್
26-09-20 01:39 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.
ವಿಚಾರಣೆ ಬಳಿಕ ಹೊರಬಂದ ಅನುಶ್ರೀ ಮಾಧ್ಯಮದ ಪ್ರಶ್ನೆಗಳಿಗೆ ಸಾದಾ ಸೀದ ಎನ್ನುವ ರೀತಿ ಉತ್ತರಿಸಿದರು. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಇನ್ನೇನಾದ್ರೂ ವಿಚಾರಣೆಗೆ ಬರಬೇಕು ಅಂತ ಕರೆದರೆ ಬರುತ್ತೇನೆ. 12 ವರ್ಷಗಳ ಹಿಂದೆ ಕಿಶೋರ್ ಮತ್ತು ತರುಣ್ ನನಗೆ ಕೊರಿಯೋಗ್ರಾಫ್ ಮಾಡಿದ್ದರು. ಅದಷ್ಟೇ ನಮಗೆ ಪರಿಚಯ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.


ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಪೊಲೀಸರು ಎಲ್ಲ ಸೇರಿ ತನಿಖೆ ನಡೆಸುತ್ತಿದ್ದಾರೆ. ಡ್ರಗ್ ನಮ್ಮ ಸಮಾಜ, ನಾಡನ್ನು ಕಾಡುತ್ತಿರುವ ಭೂತ. ಅದನ್ನು ನಿವಾರಿಸಲು ಎಲ್ಲರೂ ಪೊಲೀಸರ ಜೊತೆ ಕೈಜೋಡಿಸಬೇಕು. ನಾನು ಜವಾಬ್ದಾರಿಯುತ ನಾಗರಿಕಳಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು ಎಂದು ಹೇಳಿದರು.
ಇನ್ನು ನೀವು ಪಾರ್ಟಿ ಮಾಡಿದ್ದೀರಂತೆ ಎಂಬ ಪ್ರಶ್ನೆಗೆ, ಅದು ನೀವು ಹೇಳುವುದು. ನಾನು ಯಾವ ಪಾರ್ಟಿನೂ ಮಾಡಿಲ್ಲ. ಪಾರ್ಟಿಗೆ ಹೋಗಿಯೂ ಇಲ್ಲ ಎಂದು ಹೇಳಿದ್ದಾಳೆ.
Join our WhatsApp group for latest news updates (2)
video
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am