ಬ್ರೇಕಿಂಗ್ ನ್ಯೂಸ್
26-09-20 01:39 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.
ವಿಚಾರಣೆ ಬಳಿಕ ಹೊರಬಂದ ಅನುಶ್ರೀ ಮಾಧ್ಯಮದ ಪ್ರಶ್ನೆಗಳಿಗೆ ಸಾದಾ ಸೀದ ಎನ್ನುವ ರೀತಿ ಉತ್ತರಿಸಿದರು. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಇನ್ನೇನಾದ್ರೂ ವಿಚಾರಣೆಗೆ ಬರಬೇಕು ಅಂತ ಕರೆದರೆ ಬರುತ್ತೇನೆ. 12 ವರ್ಷಗಳ ಹಿಂದೆ ಕಿಶೋರ್ ಮತ್ತು ತರುಣ್ ನನಗೆ ಕೊರಿಯೋಗ್ರಾಫ್ ಮಾಡಿದ್ದರು. ಅದಷ್ಟೇ ನಮಗೆ ಪರಿಚಯ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.


ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಪೊಲೀಸರು ಎಲ್ಲ ಸೇರಿ ತನಿಖೆ ನಡೆಸುತ್ತಿದ್ದಾರೆ. ಡ್ರಗ್ ನಮ್ಮ ಸಮಾಜ, ನಾಡನ್ನು ಕಾಡುತ್ತಿರುವ ಭೂತ. ಅದನ್ನು ನಿವಾರಿಸಲು ಎಲ್ಲರೂ ಪೊಲೀಸರ ಜೊತೆ ಕೈಜೋಡಿಸಬೇಕು. ನಾನು ಜವಾಬ್ದಾರಿಯುತ ನಾಗರಿಕಳಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು ಎಂದು ಹೇಳಿದರು.
ಇನ್ನು ನೀವು ಪಾರ್ಟಿ ಮಾಡಿದ್ದೀರಂತೆ ಎಂಬ ಪ್ರಶ್ನೆಗೆ, ಅದು ನೀವು ಹೇಳುವುದು. ನಾನು ಯಾವ ಪಾರ್ಟಿನೂ ಮಾಡಿಲ್ಲ. ಪಾರ್ಟಿಗೆ ಹೋಗಿಯೂ ಇಲ್ಲ ಎಂದು ಹೇಳಿದ್ದಾಳೆ.
Join our WhatsApp group for latest news updates (2)
video
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am