ಬ್ರೇಕಿಂಗ್ ನ್ಯೂಸ್
26-09-20 01:39 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.
ವಿಚಾರಣೆ ಬಳಿಕ ಹೊರಬಂದ ಅನುಶ್ರೀ ಮಾಧ್ಯಮದ ಪ್ರಶ್ನೆಗಳಿಗೆ ಸಾದಾ ಸೀದ ಎನ್ನುವ ರೀತಿ ಉತ್ತರಿಸಿದರು. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಇನ್ನೇನಾದ್ರೂ ವಿಚಾರಣೆಗೆ ಬರಬೇಕು ಅಂತ ಕರೆದರೆ ಬರುತ್ತೇನೆ. 12 ವರ್ಷಗಳ ಹಿಂದೆ ಕಿಶೋರ್ ಮತ್ತು ತರುಣ್ ನನಗೆ ಕೊರಿಯೋಗ್ರಾಫ್ ಮಾಡಿದ್ದರು. ಅದಷ್ಟೇ ನಮಗೆ ಪರಿಚಯ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.


ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಪೊಲೀಸರು ಎಲ್ಲ ಸೇರಿ ತನಿಖೆ ನಡೆಸುತ್ತಿದ್ದಾರೆ. ಡ್ರಗ್ ನಮ್ಮ ಸಮಾಜ, ನಾಡನ್ನು ಕಾಡುತ್ತಿರುವ ಭೂತ. ಅದನ್ನು ನಿವಾರಿಸಲು ಎಲ್ಲರೂ ಪೊಲೀಸರ ಜೊತೆ ಕೈಜೋಡಿಸಬೇಕು. ನಾನು ಜವಾಬ್ದಾರಿಯುತ ನಾಗರಿಕಳಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು ಎಂದು ಹೇಳಿದರು.
ಇನ್ನು ನೀವು ಪಾರ್ಟಿ ಮಾಡಿದ್ದೀರಂತೆ ಎಂಬ ಪ್ರಶ್ನೆಗೆ, ಅದು ನೀವು ಹೇಳುವುದು. ನಾನು ಯಾವ ಪಾರ್ಟಿನೂ ಮಾಡಿಲ್ಲ. ಪಾರ್ಟಿಗೆ ಹೋಗಿಯೂ ಇಲ್ಲ ಎಂದು ಹೇಳಿದ್ದಾಳೆ.
Join our WhatsApp group for latest news updates (2)
video
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm