ಬ್ರೇಕಿಂಗ್ ನ್ಯೂಸ್
16-05-22 06:30 pm Udupi Correspondent ಕರಾವಳಿ
ಉಡುಪಿ, ಮೇ 16 : ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧಾರ್ಮಿಕ ಕೇಂದ್ರಗಳು ಮಸೀದಿಗಳಾಗಿ ಪರಿವರ್ತನೆ ಆಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ. ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇರಲ್ಲ. ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈಗ ಆಗುತ್ತಿರುವ ಸಮಾಜ ಪರಿವರ್ತನೆಯ ಬೆಳವಣಿಗೆಯನ್ನು ನಾವು ಸ್ವಾಗತಿಸುತ್ತೇವೆ. ಈಗ ಇದೊಂದು ರೀತಿಯ ಕಾಲಘಟ್ಟ. ಗ್ಯಾನವಾಪಿ ಮಸೀದಿ ಬಗ್ಗೆ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪರಿಪಾಲಿಸಬೇಕು. ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟಿದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು. ಹಿಂದೂಗಳ ಪೂಜಾ ಮಂದಿರಗಳನ್ನು ಹಿಂದುಗಳಿಗೆ ಬಿಟ್ಟುಕೊಡಿ. ಮುಸಲ್ಮಾನರ ದರ್ಗಾ ಆಗಿದ್ದರೂ ಅವನ್ನು ಮುಸಲ್ಮಾನರಿಗೇ ಬಿಟ್ಟುಕೊಡಬೇಕು. ಯಾವುದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ.
ತಪ್ಪು ಆಗಿದ್ದರೆ ಅದು ತಪ್ಪೇ. ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ. ಸಂಘರ್ಷಕ್ಕೆ ಇಳಿಯದೆ ಸೌಹಾರ್ದದಿಂದ ಬಿಟ್ಟುಕೊಡಬೇಕು. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು ಎಂದು ಉಡುಪಿಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆ ಬಗ್ಗೆ ಮಾರ್ಗದರ್ಶನ ಮಾಡಿದೆ. ಕೋರ್ಟ್ ವಿಧಿಸಿದ ನಿಯಮವನ್ನು ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ. ವಿಶೇಷ ದಿನಗಳು, ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಹೇಳಿದರು.
Temples been converted as Mosques is not good we don't accept it says Vishwaprasanna Tirtha of Pejawar Mutt.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm