ಬ್ರೇಕಿಂಗ್ ನ್ಯೂಸ್
16-05-22 07:17 pm Mangalore Correspondent ಕರಾವಳಿ
ಮಂಗಳೂರು, ಮೇ 16 : ಹವಾಮಾನ ಇಲಾಖೆಯ ಮುನ್ಸೂಚನೆ ನಡುವೆಯೇ ಕರಾವಳಿಯಲ್ಲಿ ಭಾರೀ ಸಿಡಿಲು ಮಳೆ ಶುರುವಾಗಿದೆ. ಸೋಮವಾರ ಬೆಳಗ್ಗಿನಿಂದಲೇ ಭಾರೀ ಮೋಡ ಕವಿದಿತ್ತು. ಸಂಜೆಯಾಗುತ್ತಲೇ ಗುಡುಗು, ಮಿಂಚಿನ ಸಹಿತ ಮಳೆಯಾಗತೊಡಗಿದೆ.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಸೋಮವಾರ ಸಂಜೆ ಮಳೆಯಾಗಿದೆ. ಇದೇ ವೇಳೆ, ಉಡುಪಿ ಜಿಲ್ಲಾಡಳಿತ ಮಳೆಯ ಬಗ್ಗೆ ಎಲರ್ಟ್ ಘೋಷಣೆ ಮಾಡಿದೆ. ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಮೇ 17 ಮತ್ತು 19 ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಎಲರ್ಟ್ ಹಾಗೂ 18 ರಂದು ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿ ಇರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ದುಬೈ ಮಾರ್ಕೆಟ್ ಗೆ ನುಗ್ಗಿದ ನೀರು
ಹಠಾತ್ ಮಳೆಯಿಂದಾಗಿ ಮಂಗಳೂರು ನಗರದ ಕೆಲವು ಕಡೆ ಅಂಗಡಿಗಳಿಗೆ ನೀರು ನುಗ್ಗಿದೆ. ಹಂಪನಕಟ್ಟೆಯ ದುಬೈ ಮಾರ್ಕೆಟ್ ನಲ್ಲಿ ನೀರು ನುಗ್ಗಿದ ಕಾರಣ ವ್ಯಾಪಾರಸ್ಥರು ಗಲಿಬಿಲಿಗೆ ಒಳಗಾದರು. ಹೊರಗೆ ಇರಿಸಿದ್ದ ಸರಕು ವಸ್ತುಗಳನ್ನು ನೀರಿನಲ್ಲಿ ಒದ್ದೆಯಾಗದಂತೆ ಒಳಗೊಯ್ದರು. ಸಿಟಿ ಸೆಂಟರ್ ಮಾಲ್ ಎದುರಿನ ರಸ್ತೆ, ಎಂಜಿ ರೋಡ್ ಸೇರಿದಂತೆ ಕೆಲವು ರಸ್ತೆಗಳಲ್ಲಿ ಮೊದಲ ಮಳೆಗೇ ನೀರು ನಿಂತು ವಾಹನ ಸವಾರರು ಪರದಾಟ ಅನುಭವಿಸಿದರು.
Deputy commissioner (DC) of Dakshina Kannada Dr Rajendra K V and Udupi DC M Kurma Rao on Monday May 16, warned of a heavy rainfall that has been forecast for the coastal districts during the next five days. In a press release, the district disaster management authority has issued a red alert on May 18 while an orange alert has been sounded out on May 17 and 19 in Dakshina Kannada and Udupi district.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 04:45 pm
Mangalore Correspondent
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm