ಬ್ರೇಕಿಂಗ್ ನ್ಯೂಸ್
18-05-22 02:15 pm Mangalore Correspondent ಕರಾವಳಿ
ಬಂಟ್ವಾಳ, ಮೇ 18 : ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಯ ಪುತ್ರಿ ಅನ್ವಿತಾ (14) ಮೃತ ಬಾಲಕಿ. ಮಂಗಳವಾರ ರಾತ್ರಿ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಸಾವಿಗೀಡಾಗಿದ್ದಾಳೆ. ಅನ್ವಿತಾಗೆ ಕೆಲವು ಸಮಯದಿಂದ ಅಸ್ತಮಾ ರೀತಿಯ ಸಮಸ್ಯೆ ಇತ್ತು. ಇದರಿಂದಾಗಿ ಶೀತ ಆದಕೂಡಲೇ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಮಂಗಳವಾರ ರಾತ್ರಿ ಉಸಿರಾಟದ ತೊಂದರೆ ಎದುರಾಗಿದ್ದು ಯಾವಾಗಿನಂತೆ ಮನೆಯಲ್ಲಿದ್ದ ಔಷಧಿ ನೀಡಿದ್ದರು.
ಆದರೆ ರಾತ್ರಿ 1 ಗಂಟೆ ಸುಮಾರಿಗೆ ಉಸಿರಾಡಲು ಕಷ್ಟವಾಗಿದ್ದು ಮನೆಯಲ್ಲಿಯೇ ದುರಂತ ಸಾವು ಕಂಡಿದ್ದಾಳೆ. ಅಬಳಿಕ ವೈದ್ಯರು ಬಂದು ಪರಿಶೀಲಿಸಿ ಬಾಲಕಿ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ. ಸಾಯಿಗೀತಾ ಅವರದ್ದು ಅಳಿಕೆ ಗುತ್ತಿನ ಮನೆಯಾಗಿದ್ದು ಬಾಲಕಿಯ ಸಾವು ಮನೆಯವರನ್ನು ದಿಗ್ಭ್ರಾಂತಗೊಳಿಸಿದ್ದು ಆಸುಪಾಸಿನ ಜನರನ್ಜು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅನ್ವಿತಾ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಾವಿನ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
Mangalore 9th std student dies of Heart Attack in Vitla. The deceased has been identified as Anwitha (14). It said she was suffering from Astama for a long while.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm