ಬ್ರೇಕಿಂಗ್ ನ್ಯೂಸ್
18-05-22 02:15 pm Mangalore Correspondent ಕರಾವಳಿ
ಬಂಟ್ವಾಳ, ಮೇ 18 : ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಯ ಪುತ್ರಿ ಅನ್ವಿತಾ (14) ಮೃತ ಬಾಲಕಿ. ಮಂಗಳವಾರ ರಾತ್ರಿ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಸಾವಿಗೀಡಾಗಿದ್ದಾಳೆ. ಅನ್ವಿತಾಗೆ ಕೆಲವು ಸಮಯದಿಂದ ಅಸ್ತಮಾ ರೀತಿಯ ಸಮಸ್ಯೆ ಇತ್ತು. ಇದರಿಂದಾಗಿ ಶೀತ ಆದಕೂಡಲೇ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಮಂಗಳವಾರ ರಾತ್ರಿ ಉಸಿರಾಟದ ತೊಂದರೆ ಎದುರಾಗಿದ್ದು ಯಾವಾಗಿನಂತೆ ಮನೆಯಲ್ಲಿದ್ದ ಔಷಧಿ ನೀಡಿದ್ದರು.
ಆದರೆ ರಾತ್ರಿ 1 ಗಂಟೆ ಸುಮಾರಿಗೆ ಉಸಿರಾಡಲು ಕಷ್ಟವಾಗಿದ್ದು ಮನೆಯಲ್ಲಿಯೇ ದುರಂತ ಸಾವು ಕಂಡಿದ್ದಾಳೆ. ಅಬಳಿಕ ವೈದ್ಯರು ಬಂದು ಪರಿಶೀಲಿಸಿ ಬಾಲಕಿ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ. ಸಾಯಿಗೀತಾ ಅವರದ್ದು ಅಳಿಕೆ ಗುತ್ತಿನ ಮನೆಯಾಗಿದ್ದು ಬಾಲಕಿಯ ಸಾವು ಮನೆಯವರನ್ನು ದಿಗ್ಭ್ರಾಂತಗೊಳಿಸಿದ್ದು ಆಸುಪಾಸಿನ ಜನರನ್ಜು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅನ್ವಿತಾ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಾವಿನ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
Mangalore 9th std student dies of Heart Attack in Vitla. The deceased has been identified as Anwitha (14). It said she was suffering from Astama for a long while.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 04:45 pm
Mangalore Correspondent
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm