ಬ್ರೇಕಿಂಗ್ ನ್ಯೂಸ್
18-05-22 10:35 pm Mangaluru Correspondent ಕರಾವಳಿ
ಮಂಗಳೂರು, ಮೇ 18: ಕೇರಳದಲ್ಲಿ ಮಳೆಯ ಕಾರಣ ಮಂಜು ಆವರಿಸಿದ್ದರಿಂದ ಕ್ಯಾಲಿಕಟ್ ನಲ್ಲಿ ಇಳಿಯಬೇಕಾದ ರಿಯಾದ್ ವಿಮಾನ ಅಲ್ಲಿ ಲ್ಯಾಂಡ್ ಆಗಲಾಗದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಐಎಕ್ಸ್ 1322 ರಿಯಾದ್ ನಿಂದ ಮಂಗಳವಾರ ರಾತ್ರಿ ಎರಡು ಗಂಟೆಗೆ ಹೊರಟಿದ್ದ ವಿಮಾನವು ಕೇರಳದ ಕೋಝಿಕ್ಕೋಡ್ ನಲ್ಲಿ ನಸುಕಿನಲ್ಲಿ ಇಳಿಯಬೇಕಿತ್ತು. ಆದರೆ ಅಲ್ಲಿ ಹವಾಮಾನ ವೈಪರೀತ್ಯ ಮತ್ತು ಮಂಜು ಆವರಿಸಿದ್ದರಿಂದ ವಿಮಾನಕ್ಕೆ ಇಳಿಯಲು ಅವಕಾಶ ಕೊಟ್ಟಿರಲಿಲ್ಲ. ಹಾಗಾಗಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಿಗ್ನಲ್ ಪಡೆದು ಬೆಳಗ್ಗೆ ಎಂಟು ಗಂಟೆ ವೇಳೆಗೆ ಮಂಗಳೂರಿಗೆ ಬಂದು ಲ್ಯಾಂಡ್ ಆಯ್ತು. ಸೋಮವಾರದಿಂದ ಮೂರು ವಿಮಾನಗಳು ಈ ರೀತಿ ಹವಾಮಾನ ಕಾರಣಕ್ಕೆ ಡೈವರ್ಟ್ ಆಗಿ ಮಂಗಳೂರಿಗೆ ಬಂದು ಲ್ಯಾಂಡ್ ಆಗಿದೆ. ಮಂಗಳವಾರ, ಬುಧವಾರ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿದೆ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.
Bad weather and low visibility at Kozhikode airport in Kerala forced a flight to land at Mangaluru International Airport (MIA) on Wednesday. The Air India Express flight IX 1322 flight from Riyadh got diverted to MIA due to bad weather at Calicut International Airport.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm