ಬ್ರೇಕಿಂಗ್ ನ್ಯೂಸ್
18-05-22 10:35 pm Mangaluru Correspondent ಕರಾವಳಿ
ಮಂಗಳೂರು, ಮೇ 18: ಕೇರಳದಲ್ಲಿ ಮಳೆಯ ಕಾರಣ ಮಂಜು ಆವರಿಸಿದ್ದರಿಂದ ಕ್ಯಾಲಿಕಟ್ ನಲ್ಲಿ ಇಳಿಯಬೇಕಾದ ರಿಯಾದ್ ವಿಮಾನ ಅಲ್ಲಿ ಲ್ಯಾಂಡ್ ಆಗಲಾಗದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಐಎಕ್ಸ್ 1322 ರಿಯಾದ್ ನಿಂದ ಮಂಗಳವಾರ ರಾತ್ರಿ ಎರಡು ಗಂಟೆಗೆ ಹೊರಟಿದ್ದ ವಿಮಾನವು ಕೇರಳದ ಕೋಝಿಕ್ಕೋಡ್ ನಲ್ಲಿ ನಸುಕಿನಲ್ಲಿ ಇಳಿಯಬೇಕಿತ್ತು. ಆದರೆ ಅಲ್ಲಿ ಹವಾಮಾನ ವೈಪರೀತ್ಯ ಮತ್ತು ಮಂಜು ಆವರಿಸಿದ್ದರಿಂದ ವಿಮಾನಕ್ಕೆ ಇಳಿಯಲು ಅವಕಾಶ ಕೊಟ್ಟಿರಲಿಲ್ಲ. ಹಾಗಾಗಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಿಗ್ನಲ್ ಪಡೆದು ಬೆಳಗ್ಗೆ ಎಂಟು ಗಂಟೆ ವೇಳೆಗೆ ಮಂಗಳೂರಿಗೆ ಬಂದು ಲ್ಯಾಂಡ್ ಆಯ್ತು. ಸೋಮವಾರದಿಂದ ಮೂರು ವಿಮಾನಗಳು ಈ ರೀತಿ ಹವಾಮಾನ ಕಾರಣಕ್ಕೆ ಡೈವರ್ಟ್ ಆಗಿ ಮಂಗಳೂರಿಗೆ ಬಂದು ಲ್ಯಾಂಡ್ ಆಗಿದೆ. ಮಂಗಳವಾರ, ಬುಧವಾರ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿದೆ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.
Bad weather and low visibility at Kozhikode airport in Kerala forced a flight to land at Mangaluru International Airport (MIA) on Wednesday. The Air India Express flight IX 1322 flight from Riyadh got diverted to MIA due to bad weather at Calicut International Airport.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm